ಕುಸಿಯುವ ಭೀತಿಯಲ್ಲಿದೆ 3 ಅಂತಸ್ತಿನ ಕಟ್ಟಡ, ನೊಟೀಸ್ ಕೊಟ್ಟರೂ ಮಾಲಿಕ ಡೋಂಟ್‌ಕೇರ್

ಕುಸಿಯುವ ಭೀತಿಯಲ್ಲಿದೆ 3 ಅಂತಸ್ತಿನ ಕಟ್ಟಡ, ನೊಟೀಸ್ ಕೊಟ್ಟರೂ ಮಾಲಿಕ ಡೋಂಟ್‌ಕೇರ್

Published : Oct 05, 2021, 10:30 AM IST

ನಾಗರಬಾವಿ ಬಳಿ ಗೌರಮ್ಮ ಲೇಔಟ್‌ನಲ್ಲಿ 3 ಅಂತಸ್ತಿನ ಕಟ್ಟಡವೊಂದು ವಾಲಿದೆ. ಈ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿದೆ. ಕಟ್ಟಡ ವಾಲಿದ್ದು, ಅಪಾಯ ಕಣ್ಣಿಗೆ ಕಾಣಿಸುತ್ತಿದ್ದರೂ, ಕುಟುಂಬವನ್ನು ಖಾಲಿ ಮಾಡಿಸಿಲ್ಲ ಮಾಲಿಕ.

ಬೆಂಗಳೂರು (ಸೆ. 05): ನಾಗರಬಾವಿ ಬಳಿ ಗೌರಮ್ಮ ಲೇಔಟ್‌ನಲ್ಲಿ 3 ಅಂತಸ್ತಿನ ಕಟ್ಟಡವೊಂದು ವಾಲಿದೆ. ಈ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿದೆ. ಕಟ್ಟಡ ವಾಲಿದ್ದು, ಅಪಾಯ ಕಣ್ಣಿಗೆ ಕಾಣಿಸುತ್ತಿದ್ದರೂ, ಕುಟುಂಬವನ್ನು ಖಾಲಿ ಮಾಡಿಸಿಲ್ಲ ಮಾಲಿಕ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಆದರೆ ಮಾಲಿಕ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾನೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!