ಕುಸಿಯುವ ಭೀತಿಯಲ್ಲಿದೆ 3 ಅಂತಸ್ತಿನ ಕಟ್ಟಡ, ನೊಟೀಸ್ ಕೊಟ್ಟರೂ ಮಾಲಿಕ ಡೋಂಟ್‌ಕೇರ್

ಕುಸಿಯುವ ಭೀತಿಯಲ್ಲಿದೆ 3 ಅಂತಸ್ತಿನ ಕಟ್ಟಡ, ನೊಟೀಸ್ ಕೊಟ್ಟರೂ ಮಾಲಿಕ ಡೋಂಟ್‌ಕೇರ್

Published : Oct 05, 2021, 10:30 AM IST

ನಾಗರಬಾವಿ ಬಳಿ ಗೌರಮ್ಮ ಲೇಔಟ್‌ನಲ್ಲಿ 3 ಅಂತಸ್ತಿನ ಕಟ್ಟಡವೊಂದು ವಾಲಿದೆ. ಈ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿದೆ. ಕಟ್ಟಡ ವಾಲಿದ್ದು, ಅಪಾಯ ಕಣ್ಣಿಗೆ ಕಾಣಿಸುತ್ತಿದ್ದರೂ, ಕುಟುಂಬವನ್ನು ಖಾಲಿ ಮಾಡಿಸಿಲ್ಲ ಮಾಲಿಕ.

ಬೆಂಗಳೂರು (ಸೆ. 05): ನಾಗರಬಾವಿ ಬಳಿ ಗೌರಮ್ಮ ಲೇಔಟ್‌ನಲ್ಲಿ 3 ಅಂತಸ್ತಿನ ಕಟ್ಟಡವೊಂದು ವಾಲಿದೆ. ಈ ಕಟ್ಟಡದಲ್ಲಿ 4 ಕುಟುಂಬಗಳು ವಾಸವಾಗಿದೆ. ಕಟ್ಟಡ ವಾಲಿದ್ದು, ಅಪಾಯ ಕಣ್ಣಿಗೆ ಕಾಣಿಸುತ್ತಿದ್ದರೂ, ಕುಟುಂಬವನ್ನು ಖಾಲಿ ಮಾಡಿಸಿಲ್ಲ ಮಾಲಿಕ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಕಟ್ಟಡ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಆದರೆ ಮಾಲಿಕ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾನೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ