'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

Suvarna News   | Asianet News
Published : Feb 21, 2020, 03:53 PM ISTUpdated : Feb 21, 2020, 05:07 PM IST

ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

 

ಬೆಂಗಳೂರು (ಫೆ. 21):  ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

'ಅಮೂಲ್ಯ ಹಿಂದೆ ಒಂದು ಸಮಾಜಘಾತುಕ ಸಂಘಟನೆ ಇದೆ. ನಮ್ಮ ದೇಶದ ಕಾನೂನು ವ್ಯವಸ್ಥೆ ಇದಕ್ಕೆ ಜವಾಬ್ದಾರಿ. ಇಂತವರಿಗೆ ಸುಲಭವಾಗಿ ಜಾಮೀನು  ಸಿಗುತ್ತೆ. ಆರಾಮಾಗಿ ಓಡಾಡಿಕೊಂಡು ಇರುತ್ತಾರೆ. ಎಲ್ಲಿಯವರೆಗೆ ಶಿಕ್ಷೆ ಆಗುವುದಿಲ್ಲವೋ ಅಲ್ಲಿಯವರೆಗೆ ಇಂತಹ ಕ್ರಿಮಿ ಕೀಟಗಳು ಹೊರಗೆ ಬರುತ್ತಲೇ ಇರುತ್ತವೆ' ಎಂದು ಮುತಾಲಿಕ್ ಹೇಳಿದ್ದಾರೆ.  

ಫೆಬ್ರವರಿ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?