'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

Suvarna News   | Asianet News
Published : Feb 21, 2020, 03:53 PM ISTUpdated : Feb 21, 2020, 05:07 PM IST

ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

 

ಬೆಂಗಳೂರು (ಫೆ. 21):  ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

'ಅಮೂಲ್ಯ ಹಿಂದೆ ಒಂದು ಸಮಾಜಘಾತುಕ ಸಂಘಟನೆ ಇದೆ. ನಮ್ಮ ದೇಶದ ಕಾನೂನು ವ್ಯವಸ್ಥೆ ಇದಕ್ಕೆ ಜವಾಬ್ದಾರಿ. ಇಂತವರಿಗೆ ಸುಲಭವಾಗಿ ಜಾಮೀನು  ಸಿಗುತ್ತೆ. ಆರಾಮಾಗಿ ಓಡಾಡಿಕೊಂಡು ಇರುತ್ತಾರೆ. ಎಲ್ಲಿಯವರೆಗೆ ಶಿಕ್ಷೆ ಆಗುವುದಿಲ್ಲವೋ ಅಲ್ಲಿಯವರೆಗೆ ಇಂತಹ ಕ್ರಿಮಿ ಕೀಟಗಳು ಹೊರಗೆ ಬರುತ್ತಲೇ ಇರುತ್ತವೆ' ಎಂದು ಮುತಾಲಿಕ್ ಹೇಳಿದ್ದಾರೆ.  

ಫೆಬ್ರವರಿ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!