'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

Suvarna News   | Asianet News
Published : Feb 21, 2020, 03:53 PM ISTUpdated : Feb 21, 2020, 05:07 PM IST

ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

 

ಬೆಂಗಳೂರು (ಫೆ. 21):  ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

'ಅಮೂಲ್ಯ ಹಿಂದೆ ಒಂದು ಸಮಾಜಘಾತುಕ ಸಂಘಟನೆ ಇದೆ. ನಮ್ಮ ದೇಶದ ಕಾನೂನು ವ್ಯವಸ್ಥೆ ಇದಕ್ಕೆ ಜವಾಬ್ದಾರಿ. ಇಂತವರಿಗೆ ಸುಲಭವಾಗಿ ಜಾಮೀನು  ಸಿಗುತ್ತೆ. ಆರಾಮಾಗಿ ಓಡಾಡಿಕೊಂಡು ಇರುತ್ತಾರೆ. ಎಲ್ಲಿಯವರೆಗೆ ಶಿಕ್ಷೆ ಆಗುವುದಿಲ್ಲವೋ ಅಲ್ಲಿಯವರೆಗೆ ಇಂತಹ ಕ್ರಿಮಿ ಕೀಟಗಳು ಹೊರಗೆ ಬರುತ್ತಲೇ ಇರುತ್ತವೆ' ಎಂದು ಮುತಾಲಿಕ್ ಹೇಳಿದ್ದಾರೆ.  

ಫೆಬ್ರವರಿ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!