'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

'ತುಕ್ಡೆ ತುಕ್ಡೆ ಗ್ಯಾಂಗನ್ನು ಅವತ್ತೇ ಮಟ್ಟ ಹಾಕಿದ್ರೆ ಈ ಸ್ಥಿತಿ ಬರ್ತಾ ಇರಲಿಲ್ಲ'

Published : Feb 21, 2020, 03:53 PM ISTUpdated : Feb 21, 2020, 05:07 PM IST

ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

 

ಬೆಂಗಳೂರು (ಫೆ. 21):  ಫ್ರೀಡಂಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣ ಹಾಗೂ ಟೌನ್ ಹಾಲ್ ಮುಂದೆ ಇನ್ನೊರ್ವ ಹುಡುಗಿ ಕೂಡಾ ಪಾಕ್ ಪರ ಘೋಷಣೆ ಕೂಗಿರುವ ಘಟನೆಗೆ ಸಂಬಂಧಪಟ್ಟಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. 

'ಅಮೂಲ್ಯ ಹಿಂದೆ ಒಂದು ಸಮಾಜಘಾತುಕ ಸಂಘಟನೆ ಇದೆ. ನಮ್ಮ ದೇಶದ ಕಾನೂನು ವ್ಯವಸ್ಥೆ ಇದಕ್ಕೆ ಜವಾಬ್ದಾರಿ. ಇಂತವರಿಗೆ ಸುಲಭವಾಗಿ ಜಾಮೀನು  ಸಿಗುತ್ತೆ. ಆರಾಮಾಗಿ ಓಡಾಡಿಕೊಂಡು ಇರುತ್ತಾರೆ. ಎಲ್ಲಿಯವರೆಗೆ ಶಿಕ್ಷೆ ಆಗುವುದಿಲ್ಲವೋ ಅಲ್ಲಿಯವರೆಗೆ ಇಂತಹ ಕ್ರಿಮಿ ಕೀಟಗಳು ಹೊರಗೆ ಬರುತ್ತಲೇ ಇರುತ್ತವೆ' ಎಂದು ಮುತಾಲಿಕ್ ಹೇಳಿದ್ದಾರೆ.  

ಫೆಬ್ರವರಿ 21ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!