Belagavi Session: ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಸ್ಪೀಕರ್ ಆದೇಶ, ಇದೆಂಥಾ ರೂಲ್ಸ್ ಸ್ವಾಮಿ.?

Belagavi Session: ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಸ್ಪೀಕರ್ ಆದೇಶ, ಇದೆಂಥಾ ರೂಲ್ಸ್ ಸ್ವಾಮಿ.?

Suvarna News   | Asianet News
Published : Dec 22, 2021, 01:00 PM IST

ಬೆಳಗಾವಿಯಲ್ಲಿ (Belagavi Session) ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆಯಾಗಿದೆ. ಇದು ಇಂದು ಚರ್ಚೆಗೆ ಬರಲಿದೆ. ಹೀಗಾಗಿ ಲಾಂಜ್, ವಿಪಕ್ಷ ಕೊಠಡಿಗಳ ಬಳಿ ಕ್ಯಾಮರಾಗೆ ನಿರ್ಬಂಧ ವಿಧಿಸಲಾಗಿದೆ. 

ಬೆಂಗಳೂರು (ಡಿ. 22): ಬೆಳಗಾವಿಯಲ್ಲಿ (Belagavi Session) ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆಯಾಗಿದೆ. ಇದು ಇಂದು ಚರ್ಚೆಗೆ ಬರಲಿದೆ. ಹೀಗಾಗಿ ಲಾಂಜ್, ವಿಪಕ್ಷ ಕೊಠಡಿಗಳ ಬಳಿ ಕ್ಯಾಮರಾಗೆ ನಿರ್ಬಂಧ ವಿಧಿಸಲಾಗಿದೆ. 

ಮಾಧ್ಯಮದವರನ್ನು ಒಳ ಬಿಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಧಾನ ಸೌಧದ ಹೊರ ಭಾಗದಲ್ಲಿ ಮಾಧ್ಯಮ ಸಿಬ್ಬಂದಿಗಳು ಕಾಯುತ್ತಿದ್ದಾರೆ. ಸ್ಪೀಕರ್ ಆದೇಶದ ವಿರುದ್ಧ ಮಾಧ್ಯಮಗಳು ಪ್ರತಿಭಟನೆ ನಡೆಸಿವೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more