Belagavi Session: ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಸ್ಪೀಕರ್ ಆದೇಶ, ಇದೆಂಥಾ ರೂಲ್ಸ್ ಸ್ವಾಮಿ.?

Belagavi Session: ಮಾಧ್ಯಮಗಳನ್ನು ನಿರ್ಬಂಧಿಸುವಂತೆ ಸ್ಪೀಕರ್ ಆದೇಶ, ಇದೆಂಥಾ ರೂಲ್ಸ್ ಸ್ವಾಮಿ.?

Suvarna News   | Asianet News
Published : Dec 22, 2021, 01:00 PM IST

ಬೆಳಗಾವಿಯಲ್ಲಿ (Belagavi Session) ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆಯಾಗಿದೆ. ಇದು ಇಂದು ಚರ್ಚೆಗೆ ಬರಲಿದೆ. ಹೀಗಾಗಿ ಲಾಂಜ್, ವಿಪಕ್ಷ ಕೊಠಡಿಗಳ ಬಳಿ ಕ್ಯಾಮರಾಗೆ ನಿರ್ಬಂಧ ವಿಧಿಸಲಾಗಿದೆ. 

ಬೆಂಗಳೂರು (ಡಿ. 22): ಬೆಳಗಾವಿಯಲ್ಲಿ (Belagavi Session) ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಬಹುಚರ್ಚಿತ ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆಯಾಗಿದೆ. ಇದು ಇಂದು ಚರ್ಚೆಗೆ ಬರಲಿದೆ. ಹೀಗಾಗಿ ಲಾಂಜ್, ವಿಪಕ್ಷ ಕೊಠಡಿಗಳ ಬಳಿ ಕ್ಯಾಮರಾಗೆ ನಿರ್ಬಂಧ ವಿಧಿಸಲಾಗಿದೆ. 

ಮಾಧ್ಯಮದವರನ್ನು ಒಳ ಬಿಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಧಾನ ಸೌಧದ ಹೊರ ಭಾಗದಲ್ಲಿ ಮಾಧ್ಯಮ ಸಿಬ್ಬಂದಿಗಳು ಕಾಯುತ್ತಿದ್ದಾರೆ. ಸ್ಪೀಕರ್ ಆದೇಶದ ವಿರುದ್ಧ ಮಾಧ್ಯಮಗಳು ಪ್ರತಿಭಟನೆ ನಡೆಸಿವೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more