Anti Conversion Bill: ನಾವು ಈ ಮಸೂದೆಯನ್ನು ತಂದೇ ತರುತ್ತೇವೆ: ಬಿಎಸ್‌ವೈ

Anti Conversion Bill: ನಾವು ಈ ಮಸೂದೆಯನ್ನು ತಂದೇ ತರುತ್ತೇವೆ: ಬಿಎಸ್‌ವೈ

Suvarna News   | Asianet News
Published : Dec 22, 2021, 01:47 PM IST

'ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಕಾಯ್ದೆಯನ್ನು (Anti Conversion Bill)  ನಾವು ಜಾರಿಗೆ ತರುತ್ತೇವೆ. ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಕಾಂಗ್ರೆಸ್‌ಗೆ ಇಷ್ಟವಿಲ್ಲದಿದ್ರೆ ಬಹಿಷ್ಕರಿಸಿ ಹೊರನಡೆಯಬೇಕು' ಎಂದು ಬಿಎಸ್‌ವೈ ಹೇಳಿದ್ದಾರೆ. 
 

ಬೆಂಗಳೂರು (ಡಿ. 22): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ  ವಿಧಾನಸಭೆಯಲ್ಲಿ ಮಂಡಿಸಲಾಯಿತು.ಕಾರ್ಯ ಕಲಾಪ ಪಟ್ಟಿ ಪ್ರಸ್ತಾಪಿಸದೆ ಏಕಾಏಕಿ ವಿಧೇಯಕವನ್ನು ಪರ್ಯಾಲೋಚನೆಗೆ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

'ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಕಾಯ್ದೆಯನ್ನು ನಾವು ಜಾರಿಗೆ ತರುತ್ತೇವೆ. ಬಲವಂತದ ಮತಾಂತರಕ್ಕೆ ನಮ್ಮ ವಿರೋಧವಿದೆ. ಕಾಂಗ್ರೆಸ್‌ಗೆ ಇಷ್ಟವಿಲ್ಲದಿದ್ರೆ ಬಹಿಷ್ಕರಿಸಿ ಹೊರನಡೆಯಬೇಕು' ಎಂದು ಬಿಎಸ್‌ವೈ ಹೇಳಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more