Anti Conversion Bill: ವೋಟ್‌ ಬ್ಯಾಂಕ್‌ಗಾಗಿ ಬಿಜೆಪಿ ಈ ಕಾಯ್ದೆಯನ್ನು ಜಾರಿಗೆ ತರುತ್ತಿದೆ: ಎಚ್‌ಡಿಕೆ

Anti Conversion Bill: ವೋಟ್‌ ಬ್ಯಾಂಕ್‌ಗಾಗಿ ಬಿಜೆಪಿ ಈ ಕಾಯ್ದೆಯನ್ನು ಜಾರಿಗೆ ತರುತ್ತಿದೆ: ಎಚ್‌ಡಿಕೆ

Published : Dec 22, 2021, 04:05 PM ISTUpdated : Dec 22, 2021, 04:26 PM IST

'ತರಾತುರಿಯಲ್ಲಿ ಮತಾಂತರ ನಿಷೇಧಕ್ಕೆ ಹುನ್ನಾರ ಇದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಕೆಲಸ. ವೋಟ್‌ ಬ್ಯಾಂಕ್‌ಗಾಗಿ ತಮ್ಮ ಅಜೆಂಡಾವನ್ನು ಜಾರಿಗೆ ತರುತ್ತಿದ್ದಾರೆ. ಇದರಿಂದ ಬಿಜೆಪಿ ಏನನ್ನೂ ಸಾಧಿಸಿದಂತಾಗುವುದಿಲ್ಲ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಬೆಂಗಳೂರು (ಡಿ. 22): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕನಿಷ್ಠ 3 ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021’ (Anti Conversion Bill) ಅನ್ನು ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕಾರ್ಯ ಕಲಾಪ ಪಟ್ಟಿ ಪ್ರಸ್ತಾಪಿಸದೆ ಏಕಾಏಕಿ ವಿಧೇಯಕವನ್ನು ಪರ್ಯಾಲೋಚನೆಗೆ ಮಂಡನೆ ಮಾಡಿದ್ದಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. 

'ತರಾತುರಿಯಲ್ಲಿ ಮತಾಂತರ ನಿಷೇಧಕ್ಕೆ ಹುನ್ನಾರ ಇದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದಮನ ಮಾಡುವ ಕೆಲಸ. ವೋಟ್‌ ಬ್ಯಾಂಕ್‌ಗಾಗಿ ತಮ್ಮ ಅಜೆಂಡಾವನ್ನು ಜಾರಿಗೆ ತರುತ್ತಿದ್ದಾರೆ. ಇದರಿಂದ ಬಿಜೆಪಿ ಏನನ್ನೂ ಸಾಧಿಸಿದಂತಾಗುವುದಿಲ್ಲ' ಎಂದು ಎಚ್‌ಡಿಕೆ ಹೇಳಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more