Anti Conversion Bill: ಲವ್ ಜಿಹಾದ್‌ಗೆ ಬ್ರೇಕ್, ಮತಾಂತರಕ್ಕೆ ನಿಷೇಧ, ಸರ್ಕಾರದ ಮೆಗಾಪ್ಲ್ಯಾನ್.?

Anti Conversion Bill: ಲವ್ ಜಿಹಾದ್‌ಗೆ ಬ್ರೇಕ್, ಮತಾಂತರಕ್ಕೆ ನಿಷೇಧ, ಸರ್ಕಾರದ ಮೆಗಾಪ್ಲ್ಯಾನ್.?

Suvarna News   | Asianet News
Published : Dec 16, 2021, 11:00 AM ISTUpdated : Dec 16, 2021, 11:04 AM IST

'ಮತಾಂತರ, ಲವ್ ಜಿಹಾದ್ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಕಾಯ್ದೆಯನ್ನು ತರಬೇಕು. ಕಾಯ್ದೆಯನ್ನು ಸುಮ್ಮನೆ ತರಬಾರದು, ತಪ್ಪಿತಸ್ಥರು ನುಸುಳಿಕೊಂಡು ಹೋಗದಂತೆ ಕಠಿಣ ಕಾನೂನು ತರಬೇಕು' ಎಂದು ವಿಎಚ್‌ಪಿ ಮುಖಂಡ ಅಣ್ಣಯ್ಯ ವಿನಾಯಕ್ ಒತ್ತಾಯಿಸಿದ್ಧಾರೆ. 
 

ಬೆಂಗಳೂರು (ಡಿ. 16): ಇತ್ತೀಚೆಗೆ ರಾಜ್ಯ ಸೇರಿದಂತೆ ದೇಶದಲ್ಲಿ ಲವ್‌ ಜಿಹಾದ್‌, (Love Jihad) ಮತಾಂತರ  (Anti Conversion) ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿವೆ.

ಮತಾಂತರ ನಿಷೇಧ ಕಾಯ್ದೆ ಜಾರಿ ಮತ್ತು ಲವ್‌ ಜಿಹಾದ್‌ ಕಡಿವಾಣಕ್ಕಾಗಿ ಆಗ್ರಹಿಸಿ ವಿಶ್ವ ಹಿಂದು ಪರಿಷತ್‌,ಭಜರಂಗ ದಳ ಮತ್ತು ಹಿಂದುಪರ ಸಂಘಟನೆ ಸಹಯೋಗದಲ್ಲಿ ಡಿ.17ರಂದು ಧಾರವಾಡದಲ್ಲಿ ಬೃಹತ್‌ ರ್ಯಾಲಿ ಹಮ್ಮಿಕೊಂಡಿದೆ. ಲವ್ ಜಿಹಾದ್ ತಡೆ ಮಸೂದೆಯನ್ನು, ಮತಾಂತರ ನಿಷೇಧ ಬಿಲ್‌ನಲ್ಲೇ ಸೇರ್ಪಡೆ ಮಾಡಬೇಕೆಂದು ಹಿಂದೂಪರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕುತ್ತಿವೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿಯೂ ಚರ್ಚೆ ನಡೆದಿದೆ. 

'ಮತಾಂತರ, ಲವ್ ಜಿಹಾದ್ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಕಾಯ್ದೆಯನ್ನು ತರಬೇಕು. ಕಾಯ್ದೆಯನ್ನು ಸುಮ್ಮನೆ ತರಬಾರದು, ತಪ್ಪಿತಸ್ಥರು ನುಸುಳಿಕೊಂಡು ಹೋಗದಂತೆ ಕಠಿಣ ಕಾನೂನು ತರಬೇಕು' ಎಂದು ವಿಎಚ್‌ಪಿ ಮುಖಂಡ ಅಣ್ಣಯ್ಯ ವಿನಾಯಕ್ ಒತ್ತಾಯಿಸಿದ್ಧಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more