Anti Conversion Bill: ಲವ್ ಜಿಹಾದ್‌ಗೆ ಬ್ರೇಕ್, ಮತಾಂತರಕ್ಕೆ ನಿಷೇಧ, ಸರ್ಕಾರದ ಮೆಗಾಪ್ಲ್ಯಾನ್.?

Anti Conversion Bill: ಲವ್ ಜಿಹಾದ್‌ಗೆ ಬ್ರೇಕ್, ಮತಾಂತರಕ್ಕೆ ನಿಷೇಧ, ಸರ್ಕಾರದ ಮೆಗಾಪ್ಲ್ಯಾನ್.?

Suvarna News   | Asianet News
Published : Dec 16, 2021, 11:00 AM ISTUpdated : Dec 16, 2021, 11:04 AM IST

'ಮತಾಂತರ, ಲವ್ ಜಿಹಾದ್ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಕಾಯ್ದೆಯನ್ನು ತರಬೇಕು. ಕಾಯ್ದೆಯನ್ನು ಸುಮ್ಮನೆ ತರಬಾರದು, ತಪ್ಪಿತಸ್ಥರು ನುಸುಳಿಕೊಂಡು ಹೋಗದಂತೆ ಕಠಿಣ ಕಾನೂನು ತರಬೇಕು' ಎಂದು ವಿಎಚ್‌ಪಿ ಮುಖಂಡ ಅಣ್ಣಯ್ಯ ವಿನಾಯಕ್ ಒತ್ತಾಯಿಸಿದ್ಧಾರೆ. 
 

ಬೆಂಗಳೂರು (ಡಿ. 16): ಇತ್ತೀಚೆಗೆ ರಾಜ್ಯ ಸೇರಿದಂತೆ ದೇಶದಲ್ಲಿ ಲವ್‌ ಜಿಹಾದ್‌, (Love Jihad) ಮತಾಂತರ  (Anti Conversion) ಪ್ರಕರಣಗಳು ಹೆಚ್ಚು ಬೆಳಕಿಗೆ ಬರುತ್ತಿವೆ.

ಮತಾಂತರ ನಿಷೇಧ ಕಾಯ್ದೆ ಜಾರಿ ಮತ್ತು ಲವ್‌ ಜಿಹಾದ್‌ ಕಡಿವಾಣಕ್ಕಾಗಿ ಆಗ್ರಹಿಸಿ ವಿಶ್ವ ಹಿಂದು ಪರಿಷತ್‌,ಭಜರಂಗ ದಳ ಮತ್ತು ಹಿಂದುಪರ ಸಂಘಟನೆ ಸಹಯೋಗದಲ್ಲಿ ಡಿ.17ರಂದು ಧಾರವಾಡದಲ್ಲಿ ಬೃಹತ್‌ ರ್ಯಾಲಿ ಹಮ್ಮಿಕೊಂಡಿದೆ. ಲವ್ ಜಿಹಾದ್ ತಡೆ ಮಸೂದೆಯನ್ನು, ಮತಾಂತರ ನಿಷೇಧ ಬಿಲ್‌ನಲ್ಲೇ ಸೇರ್ಪಡೆ ಮಾಡಬೇಕೆಂದು ಹಿಂದೂಪರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕುತ್ತಿವೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿಯೂ ಚರ್ಚೆ ನಡೆದಿದೆ. 

'ಮತಾಂತರ, ಲವ್ ಜಿಹಾದ್ ಅವ್ಯಾಹತವಾಗಿ ನಡೆಯುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಕಾಯ್ದೆಯನ್ನು ತರಬೇಕು. ಕಾಯ್ದೆಯನ್ನು ಸುಮ್ಮನೆ ತರಬಾರದು, ತಪ್ಪಿತಸ್ಥರು ನುಸುಳಿಕೊಂಡು ಹೋಗದಂತೆ ಕಠಿಣ ಕಾನೂನು ತರಬೇಕು' ಎಂದು ವಿಎಚ್‌ಪಿ ಮುಖಂಡ ಅಣ್ಣಯ್ಯ ವಿನಾಯಕ್ ಒತ್ತಾಯಿಸಿದ್ಧಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more