Anti Conversion Bill: ಪ್ರತ್ಯೇಕ ಕಾಯ್ದೆ ಯಾಕ್ರಿ ಬೇಕು.? ಕಾಂಗ್ರೆಸ್ ವಿರೋಧ

Anti Conversion Bill: ಪ್ರತ್ಯೇಕ ಕಾಯ್ದೆ ಯಾಕ್ರಿ ಬೇಕು.? ಕಾಂಗ್ರೆಸ್ ವಿರೋಧ

Published : Dec 21, 2021, 01:07 PM IST

ಮತಾಂತರ ನಿಷೇಧ ಕಾಯ್ದೆಗೆ (Anti Conversion Bill) ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಬಲವಂತದ ಮತಾಂತರ ತಡೆಗೆ ಈಗಾಗಲೇ ಕಾಯ್ದೆಯಿದೆ. ಪ್ರತ್ಯೇಕ ಮತಾಂತರ ನಿಷೇಧ ವಿಧೇಯಕ ಯಾಕೆ..? ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸುವ ಹುನ್ನಾರ ಇದು ಎಂದು ಡಿಕೆ ಶಿವಕುಮಾರ್ ಹೇಳಿದ್ಧಾರೆ. 

ಬೆಂಗಳೂರು (ಡಿ. 21): ರಾಜ್ಯದಲ್ಲಿ ಒತ್ತಾಯ ಅಥವಾ ಆಮಿಷವೊಡ್ಡಿ ಮತಾಂತರ ಮಾಡುವುದನ್ನು ನಿಷೇಧಿಸಲು, ಮತಾಂತರ ಆರೋಪ ಸಾಬೀತಾದರೆ ಕನಿಷ್ಠ 3ರಿಂದ 10 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶ ಕಲ್ಪಿಸುವ ‘ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಮಸೂದೆ - 2021’ಕ್ಕೆ ಸೋಮವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇಂದು/ ನಾಳೆ ಸದನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

ಮತಾಂತರ ನಿಷೇಧ ಕಾಯ್ದೆಗೆ  (Anti conversion Bill) ಕಾಂಗ್ರೆಸ್ (Congress) ವಿರೋಧ ವ್ಯಕ್ತಪಡಿಸಿದೆ. ಬಲವಂತದ ಮತಾಂತರ ತಡೆಗೆ ಈಗಾಗಲೇ ಕಾಯ್ದೆಯಿದೆ. ಪ್ರತ್ಯೇಕ ಮತಾಂತರ ನಿಷೇಧ ವಿಧೇಯಕ ಯಾಕೆ..? ಕ್ರಿಶ್ಚಿಯನ್ ಸಮುದಾಯದಲ್ಲಿ ಆತಂಕ ಮೂಡಿಸುವ ಹುನ್ನಾರ ಇದು ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದ್ಧಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more