Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

Anti Conversion Bill: ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಈ ಕಾಯ್ದೆಯಲ್ಲಿರೋ ಅಂಶಗಳೇನು.?

Published : Dec 12, 2021, 05:27 PM IST

 ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆ ಮಾಡುವ ರಾಜ್ಯ ಸರ್ಕಾರದ ಘೋಷಣೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ನಾಯಕರ ನಡುವೆ ಮಾತಿನ ಜಟಾಪಟಿಗೆ ಕಾರಣವಾಗಿದೆ.
 

ಬೆಂಗಳೂರು (ಡಿ, 12): ಮತಾಂತರ ನಿಷೇಧ ಕಾಯ್ದೆ (Anti Conversion Bill) ಮಂಡನೆ ಮಾಡುವ ರಾಜ್ಯ ಸರ್ಕಾರದ ಘೋಷಣೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ನಾಯಕರ ನಡುವೆ ಮಾತಿನ ಜಟಾಪಟಿಗೆ ಕಾರಣವಾಗಿದೆ.

ಮತಾಂತರ ನಿಷೇಧ (ತಿದ್ದುಪಡಿ) ಕಾಯ್ದೆಯನ್ನು ಬೆಳಗಾವಿ (Belagavi) ಅಧಿವೇಶನದಲ್ಲೇ ಮಂಡನೆ ಮಾಡುವ ಸರ್ಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಸಿದ್ದರಾಮಯ್ಯ (Siddaramaiah) ಸೇರಿದಂತೆ ಪ್ರಮುಖ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಸರ್ಕಾರದ ಸಮರ್ಥನೆಗೆ ಇಳಿದಿದ್ದಾರೆ. ಈ ನಡುವೆ, ಕ್ರೈಸ್ತ ಸಮುದಾಯದ ಮುಖಂಡ ರೊನಾಲ್ಡ್‌ ಕೊಲಾಸೋ ನೇತೃತ್ವದ ಕೈಸ್ತ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡದಂತೆ ಮನವಿ ಮಾಡಿದೆ. ಕೆಲ ಮುಸ್ಲಿಂ ಸಂಘಟನೆಗಳು ಮಸೂದೆ ಜಾರಿಗೆ ವಿರೋಧ ವ್ಯಕ್ತಪಡಿಸಿವೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more