Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

Suvarna News   | Asianet News
Published : Dec 14, 2021, 10:27 AM ISTUpdated : Dec 14, 2021, 10:30 AM IST

ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill)  ರೂಪಿಸಲು ಮುಂದಾಗಿದೆ. ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. 

ಬೆಂಗಳೂರು (ಡಿ. 14): ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill) ರೂಪಿಸಲು ಮುಂದಾಗಿದೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದು, ಮತಾಂತರವಾಗುವ ವ್ಯಕ್ತಿ ಮೊದಲೇ ಸರ್ಕಾರಕ್ಕೆ ತಿಳಿಸಬೇಕು ಎಂಬುದು ಸೇರಿದಂತೆ ಹಲವು ಕಠಿಣ ಅಂಶಗಳುಳ್ಳ ಮತಾಂತರ ನಿಷೇಧ ಕಾಯಿದೆ ಜಾರಿಗೆ ಕರಡು ಸಿದ್ಧಪಡಿಸಿದೆ.

ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಮತಾಂತರ ನಿಷೇಧ ವಿಧೇಯಕ ಮಂಡಿಸಿದರೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವುದಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷವೂ ಸ್ಪಷ್ಟಪಡಿಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯಿದೆ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಹಾಗಾದರೆ ಎರಡೂ ಪಕ್ಷಗಳು ಹಠಕ್ಕೆ ಬಿದ್ದಿರೋದ್ಯಾಕೆ.? ಈ ಕಾಯ್ದೆಯಲ್ಲಿರೋದೇನು.? 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more