Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

Suvarna News   | Asianet News
Published : Dec 14, 2021, 10:27 AM ISTUpdated : Dec 14, 2021, 10:30 AM IST

ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill)  ರೂಪಿಸಲು ಮುಂದಾಗಿದೆ. ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. 

ಬೆಂಗಳೂರು (ಡಿ. 14): ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill) ರೂಪಿಸಲು ಮುಂದಾಗಿದೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದು, ಮತಾಂತರವಾಗುವ ವ್ಯಕ್ತಿ ಮೊದಲೇ ಸರ್ಕಾರಕ್ಕೆ ತಿಳಿಸಬೇಕು ಎಂಬುದು ಸೇರಿದಂತೆ ಹಲವು ಕಠಿಣ ಅಂಶಗಳುಳ್ಳ ಮತಾಂತರ ನಿಷೇಧ ಕಾಯಿದೆ ಜಾರಿಗೆ ಕರಡು ಸಿದ್ಧಪಡಿಸಿದೆ.

ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಮತಾಂತರ ನಿಷೇಧ ವಿಧೇಯಕ ಮಂಡಿಸಿದರೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವುದಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷವೂ ಸ್ಪಷ್ಟಪಡಿಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯಿದೆ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಹಾಗಾದರೆ ಎರಡೂ ಪಕ್ಷಗಳು ಹಠಕ್ಕೆ ಬಿದ್ದಿರೋದ್ಯಾಕೆ.? ಈ ಕಾಯ್ದೆಯಲ್ಲಿರೋದೇನು.? 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more