Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

Anti-Conversion Bill: ಈ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರೋದ್ಯಾಕೆ ಬಿಜೆಪಿ ಸರ್ಕಾರ.?

Published : Dec 14, 2021, 10:27 AM ISTUpdated : Dec 14, 2021, 10:30 AM IST

ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill)  ರೂಪಿಸಲು ಮುಂದಾಗಿದೆ. ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. 

ಬೆಂಗಳೂರು (ಡಿ. 14): ಮುಖ್ಯವಾಗಿ ರಾಜ್ಯ ಸರ್ಕಾರವು ಮತಾಂತರದ ವಿರುದ್ಧ ಕಠಿಣ ಕಾಯಿದೆ (Anti Conversion Bill) ರೂಪಿಸಲು ಮುಂದಾಗಿದೆ. ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವುದು, ಮತಾಂತರವಾಗುವ ವ್ಯಕ್ತಿ ಮೊದಲೇ ಸರ್ಕಾರಕ್ಕೆ ತಿಳಿಸಬೇಕು ಎಂಬುದು ಸೇರಿದಂತೆ ಹಲವು ಕಠಿಣ ಅಂಶಗಳುಳ್ಳ ಮತಾಂತರ ನಿಷೇಧ ಕಾಯಿದೆ ಜಾರಿಗೆ ಕರಡು ಸಿದ್ಧಪಡಿಸಿದೆ.

ಈ ವಿಧೇಯಕವು ಪ್ರಸ್ತುತ ಅಧಿವೇಶನದಲ್ಲೇ ಮಂಡನೆಯಾಗಲಿದೆ. ಮತಾಂತರ ನಿಷೇಧ ವಿಧೇಯಕ ಮಂಡಿಸಿದರೆ ಸಂಪೂರ್ಣ ವಿರೋಧ ವ್ಯಕ್ತಪಡಿಸುವುದಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷವೂ ಸ್ಪಷ್ಟಪಡಿಸಿದೆ. ಹೀಗಾಗಿ ಮತಾಂತರ ನಿಷೇಧ ಕಾಯಿದೆ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ತಳ್ಳಿಹಾಕುವಂತಿಲ್ಲ. ಹಾಗಾದರೆ ಎರಡೂ ಪಕ್ಷಗಳು ಹಠಕ್ಕೆ ಬಿದ್ದಿರೋದ್ಯಾಕೆ.? ಈ ಕಾಯ್ದೆಯಲ್ಲಿರೋದೇನು.? 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more