Anti-Conversion: ಮತಾಂತರ ನಿಷೇಧಕ್ಕೆ ಖಾಸಗಿ ಮಸೂದೆ ಮಂಡನೆಗೆ ತುಳಸಿ ಮುನಿರಾಜು ಗೌಡ ಸಜ್ಜು

Anti-Conversion: ಮತಾಂತರ ನಿಷೇಧಕ್ಕೆ ಖಾಸಗಿ ಮಸೂದೆ ಮಂಡನೆಗೆ ತುಳಸಿ ಮುನಿರಾಜು ಗೌಡ ಸಜ್ಜು

Published : Dec 07, 2021, 03:37 PM ISTUpdated : Dec 07, 2021, 03:41 PM IST

ಮತಾಂತರ (Conversion) ನಿಷೇಧಕ್ಕೆ ಖಾಸಗಿ ಮಸೂದೆ ಮಂಡನೆಗೆ ಬಿಜೆಪಿ MLC ತುಳಸಿ ಮುನಿರಾಜು ಗೌಡ (Tulsi Muniraju gowda) ಮುಂದಾಗಿದ್ದಾರೆ. ಮತಾಂತರವನ್ನು ಕಾನೂನು ವ್ಯಾಪ್ತಿಗೆ ತರಲು ಮಸೂದೆ ಮಂಡನೆಗೆ ಮುಂದಾಗಿದ್ದಾರೆ. 
 

ಬೆಂಗಳೂರು (ಡಿ. 07): ಮತಾಂತರ (Conversion) ನಿಷೇಧಕ್ಕೆ ಖಾಸಗಿ ಮಸೂದೆ ಮಂಡನೆಗೆ ಬಿಜೆಪಿ MLC ತುಳಸಿ ಮುನಿರಾಜು ಗೌಡ (Tulsi Muniraju gowda) ಮುಂದಾಗಿದ್ದಾರೆ. ಮತಾಂತರವನ್ನು ಕಾನೂನು ವ್ಯಾಪ್ತಿಗೆ ತರಲು ಮಸೂದೆ ಮಂಡನೆಗೆ ಮುಂದಾಗಿದ್ದಾರೆ. 

ಕರ್ನಾಟಕ ಧರ್ಮ ಸ್ವಾತಂತ್ರ ಮಸೂದೆ ಮಂಡಿಸಲು ಸಭಾಪತಿ ಅನುಮತಿ ಕೋರಿ ಮುನಿರಾಜು ಗೌಡ ಪತ್ರ ಬರೆದಿದ್ದಾರೆ. ಪರಿಶಿಷ್ಟರು, ಹಿಂದುಳಿದ ವರ್ಗದವರಿಗೆ ಆಮೀಷ ಒಡ್ಡಲಾಗುತ್ತಿದೆ. ಈ ಮತಾಂತರವನ್ನು ತಡೆಯಬೇಕು. ಮತಾಂತರವನ್ನು ಕಾನೂನು ವ್ಯಾಪ್ತಿಗೆ ತರಲು ಮಸೂದೆ ಅಗತ್ಯ ಎಂದಿದ್ಧಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more