ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

Published : Sep 14, 2022, 10:50 PM IST

ಸಾಲ ಮಾಡಿ ಮನೆ ಕಟ್ಟಿದ ಜನಸಾಮಾನ್ಯರ ಮನೆಯನ್ನು ಕೆಡವಲಾಗುತ್ತಿದೆ. ಇದರ ಬದಲು ಲೇಔಟ್ ಮಾಡಿದವರು, ಇದಕ್ಕೆ ಅನುಮತಿ ಕೊಟ್ಟವರು, ಡೆವಲಪ್ಪರ್ ಹಣ ಮಾಡಿ ಹಾಯಾಗಿದ್ದಾರೆ. ಇದೀಗ ಸರ್ಕಾರ ಜನಸಾಮಾನ್ಯರ ಮೇಲೆ ಕ್ರಮ ಸೂಕ್ತವಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ, ಹಿಂದಿ ದಿವಸ್ ಆಚರಣೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರು ಮುಳುಗಡೆಗೆ ಕಾರಣವಾಗಿದ್ದ ರಾಜಕಾಲುವೇ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಎಸಗಲಾಗಿದೆ ಅನ್ನೋ ಆರೋಪ ಬಲವಾಗುತ್ತಿದೆ. ಸಾಮಾನ್ಯರ ಮನೆಯನ್ನು ನಿಮಿಷಗಳಲ್ಲೇ ಕೆಡವಿದ ಸರ್ಕಾರ, ಮೊಹಮ್ಮದ್ ನಲಪಾಡ್ ಅಕಾಡೆಮಿ ಕೌಪೌಂಡ್ ಮಾತ್ರ ಒಡೆಯಲು ಬುಲ್ಡೋಜರ್‌ಗೆ ಸಾಧ್ಯವಾಗುತ್ತಲೇ ಇಲ್ಲ. ರಾಜಕಾಲುವೇ ಒತ್ತುವರಿ ಮಾಡಿರುವ ಬಾಗಮನೆ ಟೆಕ್ ಪಾರ್ಕ್ ಹಾಗೂ ಪೂರ್ವಂಕಾರ ನಡುವೆ ಇದೀಗ ಹೊಸ ವಾದ ಮುಂದಿಟ್ಟಿದೆ. ನಮ್ಮ ಜಾಗದಲ್ಲಿ ರಾಜಕಾಲುವೇ ಇಲ್ಲ ಎಂದು ಪೂರ್ವಾಂಕರ ಹೇಳಿದರೆ, ನಾವು ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಬಾಗಮನೆ ಟೆಕ್ ಪಾರ್ಕ್ ಹೇಳಿದೆ. ದೊಡ್ಡವರಾದ ಕಾರಣ ಎರಡನೇ ಬಾರಿ ಸರ್ವೆ ಮಾಡಲಾಗಿದೆ. ಬಡವರಾಗಿದ್ದರೆ ಈಗಾಗಲೇ ಒಡೆದು ಧ್ವಂಸ ಮಾಡಲಾಗುತ್ತಿತ್ತು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more