ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

Published : Sep 14, 2022, 10:50 PM IST

ಸಾಲ ಮಾಡಿ ಮನೆ ಕಟ್ಟಿದ ಜನಸಾಮಾನ್ಯರ ಮನೆಯನ್ನು ಕೆಡವಲಾಗುತ್ತಿದೆ. ಇದರ ಬದಲು ಲೇಔಟ್ ಮಾಡಿದವರು, ಇದಕ್ಕೆ ಅನುಮತಿ ಕೊಟ್ಟವರು, ಡೆವಲಪ್ಪರ್ ಹಣ ಮಾಡಿ ಹಾಯಾಗಿದ್ದಾರೆ. ಇದೀಗ ಸರ್ಕಾರ ಜನಸಾಮಾನ್ಯರ ಮೇಲೆ ಕ್ರಮ ಸೂಕ್ತವಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ, ಹಿಂದಿ ದಿವಸ್ ಆಚರಣೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರು ಮುಳುಗಡೆಗೆ ಕಾರಣವಾಗಿದ್ದ ರಾಜಕಾಲುವೇ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಎಸಗಲಾಗಿದೆ ಅನ್ನೋ ಆರೋಪ ಬಲವಾಗುತ್ತಿದೆ. ಸಾಮಾನ್ಯರ ಮನೆಯನ್ನು ನಿಮಿಷಗಳಲ್ಲೇ ಕೆಡವಿದ ಸರ್ಕಾರ, ಮೊಹಮ್ಮದ್ ನಲಪಾಡ್ ಅಕಾಡೆಮಿ ಕೌಪೌಂಡ್ ಮಾತ್ರ ಒಡೆಯಲು ಬುಲ್ಡೋಜರ್‌ಗೆ ಸಾಧ್ಯವಾಗುತ್ತಲೇ ಇಲ್ಲ. ರಾಜಕಾಲುವೇ ಒತ್ತುವರಿ ಮಾಡಿರುವ ಬಾಗಮನೆ ಟೆಕ್ ಪಾರ್ಕ್ ಹಾಗೂ ಪೂರ್ವಂಕಾರ ನಡುವೆ ಇದೀಗ ಹೊಸ ವಾದ ಮುಂದಿಟ್ಟಿದೆ. ನಮ್ಮ ಜಾಗದಲ್ಲಿ ರಾಜಕಾಲುವೇ ಇಲ್ಲ ಎಂದು ಪೂರ್ವಾಂಕರ ಹೇಳಿದರೆ, ನಾವು ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಬಾಗಮನೆ ಟೆಕ್ ಪಾರ್ಕ್ ಹೇಳಿದೆ. ದೊಡ್ಡವರಾದ ಕಾರಣ ಎರಡನೇ ಬಾರಿ ಸರ್ವೆ ಮಾಡಲಾಗಿದೆ. ಬಡವರಾಗಿದ್ದರೆ ಈಗಾಗಲೇ ಒಡೆದು ಧ್ವಂಸ ಮಾಡಲಾಗುತ್ತಿತ್ತು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more