ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

Published : Sep 14, 2022, 10:50 PM IST

ಸಾಲ ಮಾಡಿ ಮನೆ ಕಟ್ಟಿದ ಜನಸಾಮಾನ್ಯರ ಮನೆಯನ್ನು ಕೆಡವಲಾಗುತ್ತಿದೆ. ಇದರ ಬದಲು ಲೇಔಟ್ ಮಾಡಿದವರು, ಇದಕ್ಕೆ ಅನುಮತಿ ಕೊಟ್ಟವರು, ಡೆವಲಪ್ಪರ್ ಹಣ ಮಾಡಿ ಹಾಯಾಗಿದ್ದಾರೆ. ಇದೀಗ ಸರ್ಕಾರ ಜನಸಾಮಾನ್ಯರ ಮೇಲೆ ಕ್ರಮ ಸೂಕ್ತವಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ, ಹಿಂದಿ ದಿವಸ್ ಆಚರಣೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರು ಮುಳುಗಡೆಗೆ ಕಾರಣವಾಗಿದ್ದ ರಾಜಕಾಲುವೇ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಎಸಗಲಾಗಿದೆ ಅನ್ನೋ ಆರೋಪ ಬಲವಾಗುತ್ತಿದೆ. ಸಾಮಾನ್ಯರ ಮನೆಯನ್ನು ನಿಮಿಷಗಳಲ್ಲೇ ಕೆಡವಿದ ಸರ್ಕಾರ, ಮೊಹಮ್ಮದ್ ನಲಪಾಡ್ ಅಕಾಡೆಮಿ ಕೌಪೌಂಡ್ ಮಾತ್ರ ಒಡೆಯಲು ಬುಲ್ಡೋಜರ್‌ಗೆ ಸಾಧ್ಯವಾಗುತ್ತಲೇ ಇಲ್ಲ. ರಾಜಕಾಲುವೇ ಒತ್ತುವರಿ ಮಾಡಿರುವ ಬಾಗಮನೆ ಟೆಕ್ ಪಾರ್ಕ್ ಹಾಗೂ ಪೂರ್ವಂಕಾರ ನಡುವೆ ಇದೀಗ ಹೊಸ ವಾದ ಮುಂದಿಟ್ಟಿದೆ. ನಮ್ಮ ಜಾಗದಲ್ಲಿ ರಾಜಕಾಲುವೇ ಇಲ್ಲ ಎಂದು ಪೂರ್ವಾಂಕರ ಹೇಳಿದರೆ, ನಾವು ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಬಾಗಮನೆ ಟೆಕ್ ಪಾರ್ಕ್ ಹೇಳಿದೆ. ದೊಡ್ಡವರಾದ ಕಾರಣ ಎರಡನೇ ಬಾರಿ ಸರ್ವೆ ಮಾಡಲಾಗಿದೆ. ಬಡವರಾಗಿದ್ದರೆ ಈಗಾಗಲೇ ಒಡೆದು ಧ್ವಂಸ ಮಾಡಲಾಗುತ್ತಿತ್ತು.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more