ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

Published : Sep 14, 2022, 10:50 PM IST

ಸಾಲ ಮಾಡಿ ಮನೆ ಕಟ್ಟಿದ ಜನಸಾಮಾನ್ಯರ ಮನೆಯನ್ನು ಕೆಡವಲಾಗುತ್ತಿದೆ. ಇದರ ಬದಲು ಲೇಔಟ್ ಮಾಡಿದವರು, ಇದಕ್ಕೆ ಅನುಮತಿ ಕೊಟ್ಟವರು, ಡೆವಲಪ್ಪರ್ ಹಣ ಮಾಡಿ ಹಾಯಾಗಿದ್ದಾರೆ. ಇದೀಗ ಸರ್ಕಾರ ಜನಸಾಮಾನ್ಯರ ಮೇಲೆ ಕ್ರಮ ಸೂಕ್ತವಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ, ಹಿಂದಿ ದಿವಸ್ ಆಚರಣೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರು ಮುಳುಗಡೆಗೆ ಕಾರಣವಾಗಿದ್ದ ರಾಜಕಾಲುವೇ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಎಸಗಲಾಗಿದೆ ಅನ್ನೋ ಆರೋಪ ಬಲವಾಗುತ್ತಿದೆ. ಸಾಮಾನ್ಯರ ಮನೆಯನ್ನು ನಿಮಿಷಗಳಲ್ಲೇ ಕೆಡವಿದ ಸರ್ಕಾರ, ಮೊಹಮ್ಮದ್ ನಲಪಾಡ್ ಅಕಾಡೆಮಿ ಕೌಪೌಂಡ್ ಮಾತ್ರ ಒಡೆಯಲು ಬುಲ್ಡೋಜರ್‌ಗೆ ಸಾಧ್ಯವಾಗುತ್ತಲೇ ಇಲ್ಲ. ರಾಜಕಾಲುವೇ ಒತ್ತುವರಿ ಮಾಡಿರುವ ಬಾಗಮನೆ ಟೆಕ್ ಪಾರ್ಕ್ ಹಾಗೂ ಪೂರ್ವಂಕಾರ ನಡುವೆ ಇದೀಗ ಹೊಸ ವಾದ ಮುಂದಿಟ್ಟಿದೆ. ನಮ್ಮ ಜಾಗದಲ್ಲಿ ರಾಜಕಾಲುವೇ ಇಲ್ಲ ಎಂದು ಪೂರ್ವಾಂಕರ ಹೇಳಿದರೆ, ನಾವು ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಬಾಗಮನೆ ಟೆಕ್ ಪಾರ್ಕ್ ಹೇಳಿದೆ. ದೊಡ್ಡವರಾದ ಕಾರಣ ಎರಡನೇ ಬಾರಿ ಸರ್ವೆ ಮಾಡಲಾಗಿದೆ. ಬಡವರಾಗಿದ್ದರೆ ಈಗಾಗಲೇ ಒಡೆದು ಧ್ವಂಸ ಮಾಡಲಾಗುತ್ತಿತ್ತು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more