ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

ಒತ್ತುವರಿ ತೆರವು, ಸಾಮಾನ್ಯರ ಮುಂದೆ ಅಬ್ಬರಿಸಿದ ಜೆಸಿಬಿ, ದೊಡ್ಡವರ ಮುಂದೆ ಸೈಲೆಂಟ್!

Published : Sep 14, 2022, 10:50 PM IST

ಸಾಲ ಮಾಡಿ ಮನೆ ಕಟ್ಟಿದ ಜನಸಾಮಾನ್ಯರ ಮನೆಯನ್ನು ಕೆಡವಲಾಗುತ್ತಿದೆ. ಇದರ ಬದಲು ಲೇಔಟ್ ಮಾಡಿದವರು, ಇದಕ್ಕೆ ಅನುಮತಿ ಕೊಟ್ಟವರು, ಡೆವಲಪ್ಪರ್ ಹಣ ಮಾಡಿ ಹಾಯಾಗಿದ್ದಾರೆ. ಇದೀಗ ಸರ್ಕಾರ ಜನಸಾಮಾನ್ಯರ ಮೇಲೆ ಕ್ರಮ ಸೂಕ್ತವಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿ, ಹಿಂದಿ ದಿವಸ್ ಆಚರಣೆ ಪ್ರತಿಭಟನೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಬೆಂಗಳೂರು ಮುಳುಗಡೆಗೆ ಕಾರಣವಾಗಿದ್ದ ರಾಜಕಾಲುವೇ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾರತಮ್ಯ ಎಸಗಲಾಗಿದೆ ಅನ್ನೋ ಆರೋಪ ಬಲವಾಗುತ್ತಿದೆ. ಸಾಮಾನ್ಯರ ಮನೆಯನ್ನು ನಿಮಿಷಗಳಲ್ಲೇ ಕೆಡವಿದ ಸರ್ಕಾರ, ಮೊಹಮ್ಮದ್ ನಲಪಾಡ್ ಅಕಾಡೆಮಿ ಕೌಪೌಂಡ್ ಮಾತ್ರ ಒಡೆಯಲು ಬುಲ್ಡೋಜರ್‌ಗೆ ಸಾಧ್ಯವಾಗುತ್ತಲೇ ಇಲ್ಲ. ರಾಜಕಾಲುವೇ ಒತ್ತುವರಿ ಮಾಡಿರುವ ಬಾಗಮನೆ ಟೆಕ್ ಪಾರ್ಕ್ ಹಾಗೂ ಪೂರ್ವಂಕಾರ ನಡುವೆ ಇದೀಗ ಹೊಸ ವಾದ ಮುಂದಿಟ್ಟಿದೆ. ನಮ್ಮ ಜಾಗದಲ್ಲಿ ರಾಜಕಾಲುವೇ ಇಲ್ಲ ಎಂದು ಪೂರ್ವಾಂಕರ ಹೇಳಿದರೆ, ನಾವು ಎಲ್ಲಾ ವ್ಯವಸ್ಥೆ ಮಾಡಿದ್ದೇವೆ ಎಂದು ಬಾಗಮನೆ ಟೆಕ್ ಪಾರ್ಕ್ ಹೇಳಿದೆ. ದೊಡ್ಡವರಾದ ಕಾರಣ ಎರಡನೇ ಬಾರಿ ಸರ್ವೆ ಮಾಡಲಾಗಿದೆ. ಬಡವರಾಗಿದ್ದರೆ ಈಗಾಗಲೇ ಒಡೆದು ಧ್ವಂಸ ಮಾಡಲಾಗುತ್ತಿತ್ತು.

23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
Read more