ಭಯೋತ್ಪಾದಕರನ್ನು ಮಟ್ಟ ಹಾಕಲು ಸಜ್ಜಾಗಿದೆ ಸ್ಪೆಷಲ್ ಆಪರೇಷನ್ ಟೀಂ 'ಗರುಡ'

ಭಯೋತ್ಪಾದಕರನ್ನು ಮಟ್ಟ ಹಾಕಲು ಸಜ್ಜಾಗಿದೆ ಸ್ಪೆಷಲ್ ಆಪರೇಷನ್ ಟೀಂ 'ಗರುಡ'

Published : Feb 08, 2021, 04:00 PM IST

26/11 ಮುಂಬೈ ಕರಾಳ ಘಟನೆ ನಂತರ ಹೊಟೇಲ್ ಉದ್ಯಮಕ್ಕೆ ಭದ್ರತೆ ಕೊಡುವಲ್ಲಿ  ಕೇಂದ್ರ ಸರ್ಕಾರ ತುಂಬಾ ಮುತುವರ್ಜಿ ವಹಿಸಿದೆ. ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಹೊಟೇಲ್ ಉದ್ಯಮಕ್ಕೆ ಹೇಗೆಲ್ಲಾ ಭದ್ರತೆ ಕೊಡಬೇಕು ಎನ್ನುವುದರ ಕುರಿತು ಒಂದು ಕಾರ್ಯಾಗಾರ ಹಮ್ಮಿಕೊಂಡಿತ್ತು. 

ಬೆಂಗಳೂರು (ಫೆ. 08): 26/11 ಮುಂಬೈ ಕರಾಳ ಘಟನೆ ನಂತರ ಹೊಟೇಲ್ ಉದ್ಯಮಕ್ಕೆ ಭದ್ರತೆ ಕೊಡುವಲ್ಲಿ  ಕೇಂದ್ರ ಸರ್ಕಾರ ತುಂಬಾ ಮುತುವರ್ಜಿ ವಹಿಸಿದೆ. ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಹೊಟೇಲ್ ಉದ್ಯಮಕ್ಕೆ ಹೇಗೆಲ್ಲಾ ಭದ್ರತೆ ಕೊಡಬೇಕು ಎನ್ನುವುದರ ಕುರಿತು ಒಂದು ಕಾರ್ಯಾಗಾರ ಹಮ್ಮಿಕೊಂಡಿತ್ತು. 

ಭಯೋತ್ಪಾದಕ ನಿಗ್ರಹ ದಳದ ಸ್ಪೆಷಲ್ ಆಪರೇಷನ್ ಟೀಂ ಗರುಡ ರೆಡಿಯಾಗಿದೆ ಇದೊಂದು ಆಂತರಿಕ ಭದ್ರತಾ ಪಡೆಯಾಗಿದ್ದು, ಪ್ರತಿ ರಾಜ್ಯದಲ್ಲೂ ಕೆಲಸ ನಿರ್ವಹಿಸುತ್ತದೆ. ಇಂತದ್ದೊಂದು ಸ್ಪೆಷಲ್ ಟೀಂ ಸಿದ್ದಗೊಂಡಿರುವ ಹಿಂದಿನ ರೋಚಕ ಕಥೆಯಿದು..!

 

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?