ಭಯೋತ್ಪಾದಕರನ್ನು ಮಟ್ಟ ಹಾಕಲು ಸಜ್ಜಾಗಿದೆ ಸ್ಪೆಷಲ್ ಆಪರೇಷನ್ ಟೀಂ 'ಗರುಡ'

ಭಯೋತ್ಪಾದಕರನ್ನು ಮಟ್ಟ ಹಾಕಲು ಸಜ್ಜಾಗಿದೆ ಸ್ಪೆಷಲ್ ಆಪರೇಷನ್ ಟೀಂ 'ಗರುಡ'

Published : Feb 08, 2021, 04:00 PM IST

26/11 ಮುಂಬೈ ಕರಾಳ ಘಟನೆ ನಂತರ ಹೊಟೇಲ್ ಉದ್ಯಮಕ್ಕೆ ಭದ್ರತೆ ಕೊಡುವಲ್ಲಿ  ಕೇಂದ್ರ ಸರ್ಕಾರ ತುಂಬಾ ಮುತುವರ್ಜಿ ವಹಿಸಿದೆ. ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಹೊಟೇಲ್ ಉದ್ಯಮಕ್ಕೆ ಹೇಗೆಲ್ಲಾ ಭದ್ರತೆ ಕೊಡಬೇಕು ಎನ್ನುವುದರ ಕುರಿತು ಒಂದು ಕಾರ್ಯಾಗಾರ ಹಮ್ಮಿಕೊಂಡಿತ್ತು. 

ಬೆಂಗಳೂರು (ಫೆ. 08): 26/11 ಮುಂಬೈ ಕರಾಳ ಘಟನೆ ನಂತರ ಹೊಟೇಲ್ ಉದ್ಯಮಕ್ಕೆ ಭದ್ರತೆ ಕೊಡುವಲ್ಲಿ  ಕೇಂದ್ರ ಸರ್ಕಾರ ತುಂಬಾ ಮುತುವರ್ಜಿ ವಹಿಸಿದೆ. ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಹೊಟೇಲ್ ಉದ್ಯಮಕ್ಕೆ ಹೇಗೆಲ್ಲಾ ಭದ್ರತೆ ಕೊಡಬೇಕು ಎನ್ನುವುದರ ಕುರಿತು ಒಂದು ಕಾರ್ಯಾಗಾರ ಹಮ್ಮಿಕೊಂಡಿತ್ತು. 

ಭಯೋತ್ಪಾದಕ ನಿಗ್ರಹ ದಳದ ಸ್ಪೆಷಲ್ ಆಪರೇಷನ್ ಟೀಂ ಗರುಡ ರೆಡಿಯಾಗಿದೆ ಇದೊಂದು ಆಂತರಿಕ ಭದ್ರತಾ ಪಡೆಯಾಗಿದ್ದು, ಪ್ರತಿ ರಾಜ್ಯದಲ್ಲೂ ಕೆಲಸ ನಿರ್ವಹಿಸುತ್ತದೆ. ಇಂತದ್ದೊಂದು ಸ್ಪೆಷಲ್ ಟೀಂ ಸಿದ್ದಗೊಂಡಿರುವ ಹಿಂದಿನ ರೋಚಕ ಕಥೆಯಿದು..!

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!