ಭಯೋತ್ಪಾದಕರನ್ನು ಮಟ್ಟ ಹಾಕಲು ಸಜ್ಜಾಗಿದೆ ಸ್ಪೆಷಲ್ ಆಪರೇಷನ್ ಟೀಂ 'ಗರುಡ'

ಭಯೋತ್ಪಾದಕರನ್ನು ಮಟ್ಟ ಹಾಕಲು ಸಜ್ಜಾಗಿದೆ ಸ್ಪೆಷಲ್ ಆಪರೇಷನ್ ಟೀಂ 'ಗರುಡ'

Published : Feb 08, 2021, 04:00 PM IST

26/11 ಮುಂಬೈ ಕರಾಳ ಘಟನೆ ನಂತರ ಹೊಟೇಲ್ ಉದ್ಯಮಕ್ಕೆ ಭದ್ರತೆ ಕೊಡುವಲ್ಲಿ  ಕೇಂದ್ರ ಸರ್ಕಾರ ತುಂಬಾ ಮುತುವರ್ಜಿ ವಹಿಸಿದೆ. ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಹೊಟೇಲ್ ಉದ್ಯಮಕ್ಕೆ ಹೇಗೆಲ್ಲಾ ಭದ್ರತೆ ಕೊಡಬೇಕು ಎನ್ನುವುದರ ಕುರಿತು ಒಂದು ಕಾರ್ಯಾಗಾರ ಹಮ್ಮಿಕೊಂಡಿತ್ತು. 

ಬೆಂಗಳೂರು (ಫೆ. 08): 26/11 ಮುಂಬೈ ಕರಾಳ ಘಟನೆ ನಂತರ ಹೊಟೇಲ್ ಉದ್ಯಮಕ್ಕೆ ಭದ್ರತೆ ಕೊಡುವಲ್ಲಿ  ಕೇಂದ್ರ ಸರ್ಕಾರ ತುಂಬಾ ಮುತುವರ್ಜಿ ವಹಿಸಿದೆ. ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಹೊಟೇಲ್ ಉದ್ಯಮಕ್ಕೆ ಹೇಗೆಲ್ಲಾ ಭದ್ರತೆ ಕೊಡಬೇಕು ಎನ್ನುವುದರ ಕುರಿತು ಒಂದು ಕಾರ್ಯಾಗಾರ ಹಮ್ಮಿಕೊಂಡಿತ್ತು. 

ಭಯೋತ್ಪಾದಕ ನಿಗ್ರಹ ದಳದ ಸ್ಪೆಷಲ್ ಆಪರೇಷನ್ ಟೀಂ ಗರುಡ ರೆಡಿಯಾಗಿದೆ ಇದೊಂದು ಆಂತರಿಕ ಭದ್ರತಾ ಪಡೆಯಾಗಿದ್ದು, ಪ್ರತಿ ರಾಜ್ಯದಲ್ಲೂ ಕೆಲಸ ನಿರ್ವಹಿಸುತ್ತದೆ. ಇಂತದ್ದೊಂದು ಸ್ಪೆಷಲ್ ಟೀಂ ಸಿದ್ದಗೊಂಡಿರುವ ಹಿಂದಿನ ರೋಚಕ ಕಥೆಯಿದು..!

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!