ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

Suvarna News   | Asianet News
Published : May 03, 2020, 04:17 PM ISTUpdated : May 03, 2020, 04:24 PM IST

ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. 

ಬೆಂಗಳೂರು (ಮೇ. 03): ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. ಯುಬಿ ಸಿಟಿ, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕಬ್ಬನ್ ಪಾರ್ಕ್, ಲಾಲ್‌ಬಾಗ್, ಸೆಂಟ್ರಲ್ ರೈಲ್ವೇ ಸ್ಟೇಷನ್, ರೇಸ್ ಕೋರ್ಸ್, ಗಾಲ್ಫ್ ಕ್ಲಬ್, ಹೆಬ್ಬಾಳ ಫ್ಲೈ ಓವರ್, ಇಸ್ಕಾನ್ ಟೆಂಪಲ್ ಸಾಕಷ್ಟು ಜಾಗಗಳ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳಿ. 

ಲಾಕ್‌ಡೌನ್‌ನಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ನಾವೆಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ. ತಪ್ಪದೇ ಮಾಸ್ಕ್ ಧರಿಸೋಣ. ನಾವು ಸುರಕ್ಷಿತವಾಗಿರೋಣ, ಸುತ್ತಮುತ್ತಲಿನವರನ್ನು ಸುರಕ್ಷಿತವಾಗಿಡೋಣ. ನಮ್ಮ ಬೆಂಗಳೂರನ್ನು ರಕ್ಷಿಸೋಣ ಎಂದು ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್