ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

Suvarna News   | Asianet News
Published : May 03, 2020, 04:17 PM ISTUpdated : May 03, 2020, 04:24 PM IST

ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. 

ಬೆಂಗಳೂರು (ಮೇ. 03): ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. ಯುಬಿ ಸಿಟಿ, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕಬ್ಬನ್ ಪಾರ್ಕ್, ಲಾಲ್‌ಬಾಗ್, ಸೆಂಟ್ರಲ್ ರೈಲ್ವೇ ಸ್ಟೇಷನ್, ರೇಸ್ ಕೋರ್ಸ್, ಗಾಲ್ಫ್ ಕ್ಲಬ್, ಹೆಬ್ಬಾಳ ಫ್ಲೈ ಓವರ್, ಇಸ್ಕಾನ್ ಟೆಂಪಲ್ ಸಾಕಷ್ಟು ಜಾಗಗಳ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳಿ. 

ಲಾಕ್‌ಡೌನ್‌ನಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ನಾವೆಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ. ತಪ್ಪದೇ ಮಾಸ್ಕ್ ಧರಿಸೋಣ. ನಾವು ಸುರಕ್ಷಿತವಾಗಿರೋಣ, ಸುತ್ತಮುತ್ತಲಿನವರನ್ನು ಸುರಕ್ಷಿತವಾಗಿಡೋಣ. ನಮ್ಮ ಬೆಂಗಳೂರನ್ನು ರಕ್ಷಿಸೋಣ ಎಂದು ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!