ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

Suvarna News   | Asianet News
Published : May 03, 2020, 04:17 PM ISTUpdated : May 03, 2020, 04:24 PM IST

ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. 

ಬೆಂಗಳೂರು (ಮೇ. 03): ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. ಯುಬಿ ಸಿಟಿ, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕಬ್ಬನ್ ಪಾರ್ಕ್, ಲಾಲ್‌ಬಾಗ್, ಸೆಂಟ್ರಲ್ ರೈಲ್ವೇ ಸ್ಟೇಷನ್, ರೇಸ್ ಕೋರ್ಸ್, ಗಾಲ್ಫ್ ಕ್ಲಬ್, ಹೆಬ್ಬಾಳ ಫ್ಲೈ ಓವರ್, ಇಸ್ಕಾನ್ ಟೆಂಪಲ್ ಸಾಕಷ್ಟು ಜಾಗಗಳ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳಿ. 

ಲಾಕ್‌ಡೌನ್‌ನಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ನಾವೆಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ. ತಪ್ಪದೇ ಮಾಸ್ಕ್ ಧರಿಸೋಣ. ನಾವು ಸುರಕ್ಷಿತವಾಗಿರೋಣ, ಸುತ್ತಮುತ್ತಲಿನವರನ್ನು ಸುರಕ್ಷಿತವಾಗಿಡೋಣ. ನಮ್ಮ ಬೆಂಗಳೂರನ್ನು ರಕ್ಷಿಸೋಣ ಎಂದು ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!