ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

Published : May 03, 2020, 04:17 PM ISTUpdated : May 03, 2020, 04:24 PM IST

ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. 

ಬೆಂಗಳೂರು (ಮೇ. 03): ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. ಯುಬಿ ಸಿಟಿ, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕಬ್ಬನ್ ಪಾರ್ಕ್, ಲಾಲ್‌ಬಾಗ್, ಸೆಂಟ್ರಲ್ ರೈಲ್ವೇ ಸ್ಟೇಷನ್, ರೇಸ್ ಕೋರ್ಸ್, ಗಾಲ್ಫ್ ಕ್ಲಬ್, ಹೆಬ್ಬಾಳ ಫ್ಲೈ ಓವರ್, ಇಸ್ಕಾನ್ ಟೆಂಪಲ್ ಸಾಕಷ್ಟು ಜಾಗಗಳ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳಿ. 

ಲಾಕ್‌ಡೌನ್‌ನಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ನಾವೆಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ. ತಪ್ಪದೇ ಮಾಸ್ಕ್ ಧರಿಸೋಣ. ನಾವು ಸುರಕ್ಷಿತವಾಗಿರೋಣ, ಸುತ್ತಮುತ್ತಲಿನವರನ್ನು ಸುರಕ್ಷಿತವಾಗಿಡೋಣ. ನಮ್ಮ ಬೆಂಗಳೂರನ್ನು ರಕ್ಷಿಸೋಣ ಎಂದು ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!