ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

ಲಾಕ್‌ಡೌನ್‌ನಲ್ಲಿ ಕಂಗೊಳಿಸುತ್ತಿರುವ ಬೆಂಗ್ಳೂರು! ನಗರದ ಈ ಸೊಬಗನ್ನು ಕಾಪಾಡೋಣ

Suvarna News   | Asianet News
Published : May 03, 2020, 04:17 PM ISTUpdated : May 03, 2020, 04:24 PM IST

ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. 

ಬೆಂಗಳೂರು (ಮೇ. 03): ಕೊರೊನಾ ವಿರುದ್ಧ ಇಡೀ ದೇಶ ಹೋರಾಡುತ್ತಿದ್ದು ಮುನ್ನಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರು ಮಾರ್ಚ್ 24 ರಿಂದ ಲಾಕ್‌ಡೌನ್ ಆಗಿದೆ. ಯಾವಾಗಲೂ ಗಿಜಿಗುಡುತ್ತಿದ್ದ ಬೆಂಗಳೂರಿನ ರಸ್ತೆಗಳು ಖಾಲಿ ಖಾಲಿ ಕಾಣಿಸುತ್ತಿವೆ. ಅಲ್ಲಲ್ಲಿ ಹಸಿರು ಕಂಗೊಳಿಸುತ್ತಿವೆ.  ನಮ್ಮ ರಾಜಧಾನಿ ಎಂದಿಗಿಂತ ಸುಂದರವಾಗಿ ಕಾಣಿಸುತ್ತಿದೆ. ಸಂಬಂಧಪಟ್ಟವರಿಂದ ಅನುಮತಿ ಪಡೆದು ಉದ್ಯಾನನಗರಿಯ ಒಂದಷ್ಟು ಮನಮೋಹಕ ದೃಶ್ಯಗಳನ್ನು ಹೊತ್ತು ತಂದಿದ್ದೇವೆ. ಯುಬಿ ಸಿಟಿ, ಚಿನ್ನಸ್ವಾಮಿ ಸ್ಟೇಡಿಯಂ, ವಿಧಾನಸೌಧ, ಕಬ್ಬನ್ ಪಾರ್ಕ್, ಲಾಲ್‌ಬಾಗ್, ಸೆಂಟ್ರಲ್ ರೈಲ್ವೇ ಸ್ಟೇಷನ್, ರೇಸ್ ಕೋರ್ಸ್, ಗಾಲ್ಫ್ ಕ್ಲಬ್, ಹೆಬ್ಬಾಳ ಫ್ಲೈ ಓವರ್, ಇಸ್ಕಾನ್ ಟೆಂಪಲ್ ಸಾಕಷ್ಟು ಜಾಗಗಳ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳಿ. 

ಲಾಕ್‌ಡೌನ್‌ನಲ್ಲಿ ನಾವು ಜವಾಬ್ದಾರಿಯುತವಾಗಿ ವರ್ತಿಸಬೇಕು. ನಾವೆಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳೋಣ. ತಪ್ಪದೇ ಮಾಸ್ಕ್ ಧರಿಸೋಣ. ನಾವು ಸುರಕ್ಷಿತವಾಗಿರೋಣ, ಸುತ್ತಮುತ್ತಲಿನವರನ್ನು ಸುರಕ್ಷಿತವಾಗಿಡೋಣ. ನಮ್ಮ ಬೆಂಗಳೂರನ್ನು ರಕ್ಷಿಸೋಣ ಎಂದು ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!