ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

Published : Jul 16, 2023, 12:50 PM IST

ಮತ್ತೊಂದು ಗ್ಯಾರಂಟಿಗೆ ಫಿಕ್ಸ್ ಆಯ್ತು ಮುಹೂರ್ತ!
ಮನೆ ಯಜಮಾನಿ ಅಕೌಂಟಿಗೆ ಬರಲಿದೆ  2000 ರೂ.!
ಕೊಟ್ಟ ಮಾತು ಪೂರೈಸುತ್ತಿದೆ ಸಿದ್ದರಾಮಯ್ಯ ಸರ್ಕಾರ!

ಗ್ಯಾರಂಟಿ ಗೃಹಲಕ್ಷ್ಮಿಗೆ (Grilahakshmi) ಕಡೆಗೂ ಫಿಕ್ಸ್ ಮುಹೂರ್ತ ಆಗಿದೆ. ಸಿದ್ದರಾಮಯ್ಯನೋರ ನಾಯಕತ್ವ, ಡಿಕೆ ಶಿವಕುಮಾರ್ ಅವರ ಮುಂದಾಳ್ತನ, ಈ ಎರಡು ಪ್ರಮುಖ ಕಾರಣಗಳಿಂದ, ಕಾಂಗ್ರೆಸ್(Congress) ಪಕ್ಷ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಆದ್ರೆ, ಈ ಕೈಪಾಳಯದ ಮುಂದೆ, ಅಧಿಕಾರ ಸ್ಥಾಪನೆಗಿಂತಲೂ ದೊಡ್ಡ ಸವಾಲಾಗಿದ್ದು, ಗ್ಯಾರಂಟಿ(guarantee) ಪೂರೈಕೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮರುಕ್ಷಣದಿಂದಲೇ ಜನ ಕೇಳಿದ್ದು ಒಂದೇ ಪ್ರಶ್ನೆ ಐದು ಗ್ಯಾರಂಟಿ ಜಾರಿ ಯಾವಾಗ..?. ಇದಕ್ಕೆ ಸಿಎ ಸಿದ್ದರಾಮಯ್ಯ(Siddaramaiah) ಉತ್ತರವನ್ನು ಕೊಡುತ್ತಿದ್ದಾರೆ.ಈಗಾಗಲೇ ಕಾಂಗ್ರೆಸ್ ಕಡೆಯಿಂದ, ಶಕ್ತಿ ಯೋಜನೆ ಜಾರಿಯಾಗಿದೆ. ಅದರ ನಂತರ, ಮನೆಮನೆಗೂ ಉಚಿತ ವಿದ್ಯುತ್ ನೀಡೋ, ಗೃಹಜ್ಯೋತಿ ಯೋಜನೆಗೆ ಅದಾಗಲೇ ಅರ್ಜಿ ಸ್ವೀಕಾರ ಕಾರ್ಯ ನಡೀತಾ ಇದೆ. ಸಚಿವರು ಹೇಳೋ ಪ್ರಕಾರ, ಎಲ್ಲಾ ಅಂದುಕೊಂಡ ಹಾಗೇ ಆದ್ರೆ, ಕೆಲವೇ ದಿನಗಳಲ್ಲಿ ಗೃಹಜ್ಯೋತಿಯ ಫಲಾನುಭವ ಜನರಿಗೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!