ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

Published : Jul 16, 2023, 12:50 PM IST

ಮತ್ತೊಂದು ಗ್ಯಾರಂಟಿಗೆ ಫಿಕ್ಸ್ ಆಯ್ತು ಮುಹೂರ್ತ!
ಮನೆ ಯಜಮಾನಿ ಅಕೌಂಟಿಗೆ ಬರಲಿದೆ  2000 ರೂ.!
ಕೊಟ್ಟ ಮಾತು ಪೂರೈಸುತ್ತಿದೆ ಸಿದ್ದರಾಮಯ್ಯ ಸರ್ಕಾರ!

ಗ್ಯಾರಂಟಿ ಗೃಹಲಕ್ಷ್ಮಿಗೆ (Grilahakshmi) ಕಡೆಗೂ ಫಿಕ್ಸ್ ಮುಹೂರ್ತ ಆಗಿದೆ. ಸಿದ್ದರಾಮಯ್ಯನೋರ ನಾಯಕತ್ವ, ಡಿಕೆ ಶಿವಕುಮಾರ್ ಅವರ ಮುಂದಾಳ್ತನ, ಈ ಎರಡು ಪ್ರಮುಖ ಕಾರಣಗಳಿಂದ, ಕಾಂಗ್ರೆಸ್(Congress) ಪಕ್ಷ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಆದ್ರೆ, ಈ ಕೈಪಾಳಯದ ಮುಂದೆ, ಅಧಿಕಾರ ಸ್ಥಾಪನೆಗಿಂತಲೂ ದೊಡ್ಡ ಸವಾಲಾಗಿದ್ದು, ಗ್ಯಾರಂಟಿ(guarantee) ಪೂರೈಕೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮರುಕ್ಷಣದಿಂದಲೇ ಜನ ಕೇಳಿದ್ದು ಒಂದೇ ಪ್ರಶ್ನೆ ಐದು ಗ್ಯಾರಂಟಿ ಜಾರಿ ಯಾವಾಗ..?. ಇದಕ್ಕೆ ಸಿಎ ಸಿದ್ದರಾಮಯ್ಯ(Siddaramaiah) ಉತ್ತರವನ್ನು ಕೊಡುತ್ತಿದ್ದಾರೆ.ಈಗಾಗಲೇ ಕಾಂಗ್ರೆಸ್ ಕಡೆಯಿಂದ, ಶಕ್ತಿ ಯೋಜನೆ ಜಾರಿಯಾಗಿದೆ. ಅದರ ನಂತರ, ಮನೆಮನೆಗೂ ಉಚಿತ ವಿದ್ಯುತ್ ನೀಡೋ, ಗೃಹಜ್ಯೋತಿ ಯೋಜನೆಗೆ ಅದಾಗಲೇ ಅರ್ಜಿ ಸ್ವೀಕಾರ ಕಾರ್ಯ ನಡೀತಾ ಇದೆ. ಸಚಿವರು ಹೇಳೋ ಪ್ರಕಾರ, ಎಲ್ಲಾ ಅಂದುಕೊಂಡ ಹಾಗೇ ಆದ್ರೆ, ಕೆಲವೇ ದಿನಗಳಲ್ಲಿ ಗೃಹಜ್ಯೋತಿಯ ಫಲಾನುಭವ ಜನರಿಗೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!