ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

Published : Jul 16, 2023, 12:50 PM IST

ಮತ್ತೊಂದು ಗ್ಯಾರಂಟಿಗೆ ಫಿಕ್ಸ್ ಆಯ್ತು ಮುಹೂರ್ತ!
ಮನೆ ಯಜಮಾನಿ ಅಕೌಂಟಿಗೆ ಬರಲಿದೆ  2000 ರೂ.!
ಕೊಟ್ಟ ಮಾತು ಪೂರೈಸುತ್ತಿದೆ ಸಿದ್ದರಾಮಯ್ಯ ಸರ್ಕಾರ!

ಗ್ಯಾರಂಟಿ ಗೃಹಲಕ್ಷ್ಮಿಗೆ (Grilahakshmi) ಕಡೆಗೂ ಫಿಕ್ಸ್ ಮುಹೂರ್ತ ಆಗಿದೆ. ಸಿದ್ದರಾಮಯ್ಯನೋರ ನಾಯಕತ್ವ, ಡಿಕೆ ಶಿವಕುಮಾರ್ ಅವರ ಮುಂದಾಳ್ತನ, ಈ ಎರಡು ಪ್ರಮುಖ ಕಾರಣಗಳಿಂದ, ಕಾಂಗ್ರೆಸ್(Congress) ಪಕ್ಷ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಆದ್ರೆ, ಈ ಕೈಪಾಳಯದ ಮುಂದೆ, ಅಧಿಕಾರ ಸ್ಥಾಪನೆಗಿಂತಲೂ ದೊಡ್ಡ ಸವಾಲಾಗಿದ್ದು, ಗ್ಯಾರಂಟಿ(guarantee) ಪೂರೈಕೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮರುಕ್ಷಣದಿಂದಲೇ ಜನ ಕೇಳಿದ್ದು ಒಂದೇ ಪ್ರಶ್ನೆ ಐದು ಗ್ಯಾರಂಟಿ ಜಾರಿ ಯಾವಾಗ..?. ಇದಕ್ಕೆ ಸಿಎ ಸಿದ್ದರಾಮಯ್ಯ(Siddaramaiah) ಉತ್ತರವನ್ನು ಕೊಡುತ್ತಿದ್ದಾರೆ.ಈಗಾಗಲೇ ಕಾಂಗ್ರೆಸ್ ಕಡೆಯಿಂದ, ಶಕ್ತಿ ಯೋಜನೆ ಜಾರಿಯಾಗಿದೆ. ಅದರ ನಂತರ, ಮನೆಮನೆಗೂ ಉಚಿತ ವಿದ್ಯುತ್ ನೀಡೋ, ಗೃಹಜ್ಯೋತಿ ಯೋಜನೆಗೆ ಅದಾಗಲೇ ಅರ್ಜಿ ಸ್ವೀಕಾರ ಕಾರ್ಯ ನಡೀತಾ ಇದೆ. ಸಚಿವರು ಹೇಳೋ ಪ್ರಕಾರ, ಎಲ್ಲಾ ಅಂದುಕೊಂಡ ಹಾಗೇ ಆದ್ರೆ, ಕೆಲವೇ ದಿನಗಳಲ್ಲಿ ಗೃಹಜ್ಯೋತಿಯ ಫಲಾನುಭವ ಜನರಿಗೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?