ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

ಮನೆ ಯಜಮಾನಿಗೆ ಗೃಹಲಕ್ಷ್ಮಿ ಅನುಗ್ರಹ: 2000 ರೂಪಾಯಿ ಬೇಕು ಅಂದ್ರೆ ಏನು ಮಾಡಬೇಕು..?

Published : Jul 16, 2023, 12:50 PM IST

ಮತ್ತೊಂದು ಗ್ಯಾರಂಟಿಗೆ ಫಿಕ್ಸ್ ಆಯ್ತು ಮುಹೂರ್ತ!
ಮನೆ ಯಜಮಾನಿ ಅಕೌಂಟಿಗೆ ಬರಲಿದೆ  2000 ರೂ.!
ಕೊಟ್ಟ ಮಾತು ಪೂರೈಸುತ್ತಿದೆ ಸಿದ್ದರಾಮಯ್ಯ ಸರ್ಕಾರ!

ಗ್ಯಾರಂಟಿ ಗೃಹಲಕ್ಷ್ಮಿಗೆ (Grilahakshmi) ಕಡೆಗೂ ಫಿಕ್ಸ್ ಮುಹೂರ್ತ ಆಗಿದೆ. ಸಿದ್ದರಾಮಯ್ಯನೋರ ನಾಯಕತ್ವ, ಡಿಕೆ ಶಿವಕುಮಾರ್ ಅವರ ಮುಂದಾಳ್ತನ, ಈ ಎರಡು ಪ್ರಮುಖ ಕಾರಣಗಳಿಂದ, ಕಾಂಗ್ರೆಸ್(Congress) ಪಕ್ಷ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿದಿದೆ. ಆದ್ರೆ, ಈ ಕೈಪಾಳಯದ ಮುಂದೆ, ಅಧಿಕಾರ ಸ್ಥಾಪನೆಗಿಂತಲೂ ದೊಡ್ಡ ಸವಾಲಾಗಿದ್ದು, ಗ್ಯಾರಂಟಿ(guarantee) ಪೂರೈಕೆ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮರುಕ್ಷಣದಿಂದಲೇ ಜನ ಕೇಳಿದ್ದು ಒಂದೇ ಪ್ರಶ್ನೆ ಐದು ಗ್ಯಾರಂಟಿ ಜಾರಿ ಯಾವಾಗ..?. ಇದಕ್ಕೆ ಸಿಎ ಸಿದ್ದರಾಮಯ್ಯ(Siddaramaiah) ಉತ್ತರವನ್ನು ಕೊಡುತ್ತಿದ್ದಾರೆ.ಈಗಾಗಲೇ ಕಾಂಗ್ರೆಸ್ ಕಡೆಯಿಂದ, ಶಕ್ತಿ ಯೋಜನೆ ಜಾರಿಯಾಗಿದೆ. ಅದರ ನಂತರ, ಮನೆಮನೆಗೂ ಉಚಿತ ವಿದ್ಯುತ್ ನೀಡೋ, ಗೃಹಜ್ಯೋತಿ ಯೋಜನೆಗೆ ಅದಾಗಲೇ ಅರ್ಜಿ ಸ್ವೀಕಾರ ಕಾರ್ಯ ನಡೀತಾ ಇದೆ. ಸಚಿವರು ಹೇಳೋ ಪ್ರಕಾರ, ಎಲ್ಲಾ ಅಂದುಕೊಂಡ ಹಾಗೇ ಆದ್ರೆ, ಕೆಲವೇ ದಿನಗಳಲ್ಲಿ ಗೃಹಜ್ಯೋತಿಯ ಫಲಾನುಭವ ಜನರಿಗೆ ದೊರೆಯಲಿದೆ.

ಇದನ್ನೂ ವೀಕ್ಷಿಸಿ:  ಕರ್ನಾಟಕದಲ್ಲಿ ಸ್ನೇಹ ಸಾಧಿಸ್ತಾರಾ ಬಿಜೆಪಿ -ಜೆಡಿಎಸ್..?: ದೆಹಲಿಗೆ ಕುಮಾರಸ್ವಾಮಿ ಹೋಗ್ತಿರೋದೇಕೆ..?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?