Karnataka Politics: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಮಹತ್ವದ ಸಭೆ

Karnataka Politics: ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಬಗ್ಗೆ ಮಹತ್ವದ ಸಭೆ

Suvarna News   | Asianet News
Published : Jan 24, 2022, 05:45 PM IST

ರಾಜ್ಯ ಸರ್ಕಾರದ ಕೆಲ ನಿಗಮ-ಮಂಡಳಿಗಳಲ್ಲಿ ( Boards & Corporation ) ಖಾಲಿ ಇರುವ ಅಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಾಯಕರ ಮಹತ್ವದ ಸಭೆ ನಡೆದಿದೆ. ಸಚಿವ ಆರ್ ಅಶೋಕ್, ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭಾಗಿಯಾದರು.

ಬೆಂಗಳೂರು (ಜ. 24): ರಾಜ್ಯ ಸರ್ಕಾರದ ಕೆಲ ನಿಗಮ-ಮಂಡಳಿಗಳಲ್ಲಿ ( Boards & Corporation ) ಖಾಲಿ ಇರುವ ಅಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಾಯಕರ ಮಹತ್ವದ ಸಭೆ ನಡೆದಿದೆ. ಸಚಿವ ಆರ್ ಅಶೋಕ್, ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಭಾಗಿಯಾದರು. ಶೀಘ್ರದಲ್ಲೇ ನಿಗಮ ಮಂಡಳಿ ಪಟ್ಟಿ ಪ್ರಕಟ ಸಾಧ್ಯತೆ ಇದೆ. 

ರಾಜ್ಯ ಸರ್ಕಾರದ ಕೆಲ ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಮುಂದಿನ ವಾರದಿಂದ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.  ಈಗಿರುವ ನಿಗಮ-ಮಂಡಳಿಗಳ ಅಧ್ಯಕ್ಷರನ್ನು ಬದಲಾಯಿಸುವ ಪ್ರಸ್ತಾಪ ಕೈಬಿಟ್ಟಂತಾಗಿದೆ. ಎರಡು ವರ್ಷ ಪೂರೈಸಿರುವ ಹಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ಉದ್ದೇಶ ಹೊಂದಲಾಗಿತ್ತು. ಆದರೆ, ಅವರಲ್ಲಿ ಬಹುತೇಕರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೆಂಬಲಿಗರೇ ಆಗಿರುವುದರಿಂದ ಕೈಬಿಡುವುದು ಕಷ್ಟಎಂಬ ನಿಲವಿಗೆ ಬಿಜೆಪಿ ನಾಯಕರು ಬಂದಂತಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more