ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ತೆರವು: ಗೃಹ ಸಚಿವ ಜ್ಞಾನೇಂದ್ರ ಹೇಳಿದ್ದಿಷ್ಟು

ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ತೆರವು: ಗೃಹ ಸಚಿವ ಜ್ಞಾನೇಂದ್ರ ಹೇಳಿದ್ದಿಷ್ಟು

Published : Mar 23, 2022, 12:45 PM IST

*  ಜನರ ಮನಸ್ಸನ್ನ ಕೆಡಿಸುವಂತ ಪ್ರಯತ್ನವನ್ನ ಯಾರೂ ಮಾಡಬಾರದು
*  ಥಿಯೇಟರ್‌ನಿಂದ ಜೇಮ್ಸ್‌ ತೆರವಿಗೆ ಯಾರೂ ಹೇಳಿಲ್ಲ
*  ಜೇಮ್ಸ್‌ ಚಿತ್ರಕ್ಕೆ ಆರ್‌ಆರ್‌ಆರ್‌ ಚಿತ್ರ ಕಂಟವಾಗುತ್ತಾ?

ಬೆಂಗಳೂರು(ಮಾ.23):  ಜೇಮ್ಸ್‌ ಚಿತ್ರವನ್ನ ಯಾವ ಚಿತ್ರಮಂದಿರದಲ್ಲೂ ತೆಗೆದಿಲ್ಲ, ಜೇಮ್ಸ್‌ ತೆರವು ವಿಚಾರವಲ್ಲ ಸುಳ್ಳು ಕೇವಲ ಊಹಾಪೋಹಗಳು, ಜನರ ಮನಸ್ಸನ್ನ ಕೆಡಿಸುವಂತ ಪ್ರಯತ್ನವನ್ನ ಯಾರೂ ಮಾಡಬಾರದು. ಥಿಯೇಟರ್‌ನಿಂದ ಜೇಮ್ಸ್‌ ತೆರವಿಗೆ ಯಾರೂ ಹೇಳಿಲ್ಲ. ಜೇಮ್ಸ್‌ ಚಿತ್ರವೇ ಬೇರೆ ಕಾಶ್ಮೀರ್‌ ಫೈಲ್ಸ್‌ ಚಿತ್ರವೇ ಬೇರೆಯಾಗಿದೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಜೇಮ್ಸ್‌ ಚಿತ್ರಕ್ಕೆ ಆರ್‌ಆರ್‌ಆರ್‌ ಚಿತ್ರ ಕಂಟವಾಗುತ್ತಾ ಎಂಬ ಪ್ರಶ್ನೆಯೊಂದು ಉದ್ಭವವಾಗಿದೆ. ಇದೇ ಶುಕ್ರವಾರ ಆರ್‌ಆರ್‌ಆರ್‌ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. 

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!