ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ತೆರವು: ಗೃಹ ಸಚಿವ ಜ್ಞಾನೇಂದ್ರ ಹೇಳಿದ್ದಿಷ್ಟು

ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ತೆರವು: ಗೃಹ ಸಚಿವ ಜ್ಞಾನೇಂದ್ರ ಹೇಳಿದ್ದಿಷ್ಟು

Published : Mar 23, 2022, 12:45 PM IST

*  ಜನರ ಮನಸ್ಸನ್ನ ಕೆಡಿಸುವಂತ ಪ್ರಯತ್ನವನ್ನ ಯಾರೂ ಮಾಡಬಾರದು
*  ಥಿಯೇಟರ್‌ನಿಂದ ಜೇಮ್ಸ್‌ ತೆರವಿಗೆ ಯಾರೂ ಹೇಳಿಲ್ಲ
*  ಜೇಮ್ಸ್‌ ಚಿತ್ರಕ್ಕೆ ಆರ್‌ಆರ್‌ಆರ್‌ ಚಿತ್ರ ಕಂಟವಾಗುತ್ತಾ?

ಬೆಂಗಳೂರು(ಮಾ.23):  ಜೇಮ್ಸ್‌ ಚಿತ್ರವನ್ನ ಯಾವ ಚಿತ್ರಮಂದಿರದಲ್ಲೂ ತೆಗೆದಿಲ್ಲ, ಜೇಮ್ಸ್‌ ತೆರವು ವಿಚಾರವಲ್ಲ ಸುಳ್ಳು ಕೇವಲ ಊಹಾಪೋಹಗಳು, ಜನರ ಮನಸ್ಸನ್ನ ಕೆಡಿಸುವಂತ ಪ್ರಯತ್ನವನ್ನ ಯಾರೂ ಮಾಡಬಾರದು. ಥಿಯೇಟರ್‌ನಿಂದ ಜೇಮ್ಸ್‌ ತೆರವಿಗೆ ಯಾರೂ ಹೇಳಿಲ್ಲ. ಜೇಮ್ಸ್‌ ಚಿತ್ರವೇ ಬೇರೆ ಕಾಶ್ಮೀರ್‌ ಫೈಲ್ಸ್‌ ಚಿತ್ರವೇ ಬೇರೆಯಾಗಿದೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಜೇಮ್ಸ್‌ ಚಿತ್ರಕ್ಕೆ ಆರ್‌ಆರ್‌ಆರ್‌ ಚಿತ್ರ ಕಂಟವಾಗುತ್ತಾ ಎಂಬ ಪ್ರಶ್ನೆಯೊಂದು ಉದ್ಭವವಾಗಿದೆ. ಇದೇ ಶುಕ್ರವಾರ ಆರ್‌ಆರ್‌ಆರ್‌ ಚಿತ್ರ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. 

'ಕಾಶ್ಮೀರ್‌ ಫೈಲ್ಸ್‌ಗಾಗಿ ಜೇಮ್ಸ್‌ ಎತ್ತಂಗಡಿ: ಥಿಯೇಟರ್‌ ಮಾಲೀಕರಿಗೆ ಬಿಜೆಪಿಗರಿಂದಲೇ ಒತ್ತಡ'

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!