40% ಕೊಡ್ತಾನೆ ಅಂದ್ರೆ ಆತ ಉತ್ತಮನಾ? ಗುತ್ತಿಗೆದಾರರಿಗೆಯೇ ಪ್ರಶ್ನಿಸಿದ ಸಚಿವ

40% ಕೊಡ್ತಾನೆ ಅಂದ್ರೆ ಆತ ಉತ್ತಮನಾ? ಗುತ್ತಿಗೆದಾರರಿಗೆಯೇ ಪ್ರಶ್ನಿಸಿದ ಸಚಿವ

Published : Apr 15, 2022, 04:50 PM IST

ಹಾಸನದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಗೋಪಾಲಯ್ಯ, ಒಬ್ಬ ಗುತ್ತಿಗೆದಾರ 40% ಕೊಡ್ತಾನೆ ಅಂದ್ರೆ ಆತ ಉತ್ತಮನಾ ಎಂದು ಪ್ರಶ್ನಿಸಿದ್ದಾರೆ.
 

ಹಾಸನ, (ಏ.15): ಐದು ರಾಜ್ಯಗಳ ಚುನಾವಣೆ ಫಲಿತಾಂಶದ (Election Results) ಬಳಿಕ‌ ಕರ್ನಾಟಕ(Karnataka)ದಲ್ಲೂ ಗೆಲ್ಲಬಹುದು ಎಂದು ಭಾರೀ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಹೈಕಮಾಂಡ್ ನಾಯಕರಿಗೆ ತಮ್ಮದೇ ಪಕ್ಷದ ವಿರುದ್ಧ ಕೇಳಿ ಬರುತ್ತಿರುವ 40% ಕಮಿಷನ್ (40% Commission Allegation) ವಿಚಾರ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯ ಭಾರೀ ತಲೆನೋವಾಗಿ ಪರಿಣಮಿಸಿದೆ. 

Santosh Suicide Case: ಈಶ್ವರಪ್ಪಗೆ 1 ದಿನ ಕಾಲಾವಕಾಶ ಸಿಕ್ಕಿದ್ಹೇಗೆ?

ಇನ್ನು ಈ ಬಗ್ಗೆ ಇಂದು(ಶುಕ್ರವಾರ) ಹಾಸನದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಗೋಪಾಲಯ್ಯ, ಒಬ್ಬ ಗುತ್ತಿಗೆದಾರ 40% ಕೊಡ್ತಾನೆ ಅಂದ್ರೆ ಆತ ಉತ್ತಮನಾ ಎಂದು ಪ್ರಶ್ನಿಸಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more