40% ಕೊಡ್ತಾನೆ ಅಂದ್ರೆ ಆತ ಉತ್ತಮನಾ? ಗುತ್ತಿಗೆದಾರರಿಗೆಯೇ ಪ್ರಶ್ನಿಸಿದ ಸಚಿವ

40% ಕೊಡ್ತಾನೆ ಅಂದ್ರೆ ಆತ ಉತ್ತಮನಾ? ಗುತ್ತಿಗೆದಾರರಿಗೆಯೇ ಪ್ರಶ್ನಿಸಿದ ಸಚಿವ

Published : Apr 15, 2022, 04:50 PM IST

ಹಾಸನದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಗೋಪಾಲಯ್ಯ, ಒಬ್ಬ ಗುತ್ತಿಗೆದಾರ 40% ಕೊಡ್ತಾನೆ ಅಂದ್ರೆ ಆತ ಉತ್ತಮನಾ ಎಂದು ಪ್ರಶ್ನಿಸಿದ್ದಾರೆ.
 

ಹಾಸನ, (ಏ.15): ಐದು ರಾಜ್ಯಗಳ ಚುನಾವಣೆ ಫಲಿತಾಂಶದ (Election Results) ಬಳಿಕ‌ ಕರ್ನಾಟಕ(Karnataka)ದಲ್ಲೂ ಗೆಲ್ಲಬಹುದು ಎಂದು ಭಾರೀ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಹೈಕಮಾಂಡ್ ನಾಯಕರಿಗೆ ತಮ್ಮದೇ ಪಕ್ಷದ ವಿರುದ್ಧ ಕೇಳಿ ಬರುತ್ತಿರುವ 40% ಕಮಿಷನ್ (40% Commission Allegation) ವಿಚಾರ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯ ಭಾರೀ ತಲೆನೋವಾಗಿ ಪರಿಣಮಿಸಿದೆ. 

Santosh Suicide Case: ಈಶ್ವರಪ್ಪಗೆ 1 ದಿನ ಕಾಲಾವಕಾಶ ಸಿಕ್ಕಿದ್ಹೇಗೆ?

ಇನ್ನು ಈ ಬಗ್ಗೆ ಇಂದು(ಶುಕ್ರವಾರ) ಹಾಸನದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಗೋಪಾಲಯ್ಯ, ಒಬ್ಬ ಗುತ್ತಿಗೆದಾರ 40% ಕೊಡ್ತಾನೆ ಅಂದ್ರೆ ಆತ ಉತ್ತಮನಾ ಎಂದು ಪ್ರಶ್ನಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more