40% ಕೊಡ್ತಾನೆ ಅಂದ್ರೆ ಆತ ಉತ್ತಮನಾ? ಗುತ್ತಿಗೆದಾರರಿಗೆಯೇ ಪ್ರಶ್ನಿಸಿದ ಸಚಿವ

40% ಕೊಡ್ತಾನೆ ಅಂದ್ರೆ ಆತ ಉತ್ತಮನಾ? ಗುತ್ತಿಗೆದಾರರಿಗೆಯೇ ಪ್ರಶ್ನಿಸಿದ ಸಚಿವ

Published : Apr 15, 2022, 04:50 PM IST

ಹಾಸನದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಗೋಪಾಲಯ್ಯ, ಒಬ್ಬ ಗುತ್ತಿಗೆದಾರ 40% ಕೊಡ್ತಾನೆ ಅಂದ್ರೆ ಆತ ಉತ್ತಮನಾ ಎಂದು ಪ್ರಶ್ನಿಸಿದ್ದಾರೆ.
 

ಹಾಸನ, (ಏ.15): ಐದು ರಾಜ್ಯಗಳ ಚುನಾವಣೆ ಫಲಿತಾಂಶದ (Election Results) ಬಳಿಕ‌ ಕರ್ನಾಟಕ(Karnataka)ದಲ್ಲೂ ಗೆಲ್ಲಬಹುದು ಎಂದು ಭಾರೀ ಹುಮ್ಮಸ್ಸಿನಲ್ಲಿದ್ದ ಬಿಜೆಪಿ ಹೈಕಮಾಂಡ್ ನಾಯಕರಿಗೆ ತಮ್ಮದೇ ಪಕ್ಷದ ವಿರುದ್ಧ ಕೇಳಿ ಬರುತ್ತಿರುವ 40% ಕಮಿಷನ್ (40% Commission Allegation) ವಿಚಾರ ಹಾಗೂ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಷಯ ಭಾರೀ ತಲೆನೋವಾಗಿ ಪರಿಣಮಿಸಿದೆ. 

Santosh Suicide Case: ಈಶ್ವರಪ್ಪಗೆ 1 ದಿನ ಕಾಲಾವಕಾಶ ಸಿಕ್ಕಿದ್ಹೇಗೆ?

ಇನ್ನು ಈ ಬಗ್ಗೆ ಇಂದು(ಶುಕ್ರವಾರ) ಹಾಸನದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಗೋಪಾಲಯ್ಯ, ಒಬ್ಬ ಗುತ್ತಿಗೆದಾರ 40% ಕೊಡ್ತಾನೆ ಅಂದ್ರೆ ಆತ ಉತ್ತಮನಾ ಎಂದು ಪ್ರಶ್ನಿಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more