'ಮಗಳಿಗೆ ಮಾತ್ರೆ ಕೊಡಬೇಕು, ನಮ್ಮನ್ನು ಬಿಟ್ಬಿಡಿ': ಆರ್ದ್ರಾ ಪೋಷಕರ ಕಣ್ಣೀರು

'ಮಗಳಿಗೆ ಮಾತ್ರೆ ಕೊಡಬೇಕು, ನಮ್ಮನ್ನು ಬಿಟ್ಬಿಡಿ': ಆರ್ದ್ರಾ ಪೋಷಕರ ಕಣ್ಣೀರು

Suvarna News   | Asianet News
Published : Feb 22, 2020, 03:10 PM ISTUpdated : Feb 22, 2020, 05:07 PM IST

ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

 

ಬೆಂಗಳೂರು (ಫೆ. 22): ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

'ನನ್ನ ಮಗಳಿಗೆ ಆರೋಗ್ಯ ಸರಿಯಿಲ್ಲ. ಮಾತ್ರೆ ಕೊಡಬೇಕು' ಎಂದು ಕೇಳಿಕೊಂಡಿದ್ದಾರೆ. ಟ್ಯಾಬ್ಲೆಟ್ ನೀಡೋದಾದ್ರೆ ಪರಪ್ಪನ ಅಗ್ರಹಾರಕ್ಕೆ ಹೋಗಿ ಎಂದು ಪೊಲೀಸರು ತಿಳಿಸಿದ್ದಾರೆ. 

ಫೆಬ್ರವರಿ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!