'ಮಗಳಿಗೆ ಮಾತ್ರೆ ಕೊಡಬೇಕು, ನಮ್ಮನ್ನು ಬಿಟ್ಬಿಡಿ': ಆರ್ದ್ರಾ ಪೋಷಕರ ಕಣ್ಣೀರು

'ಮಗಳಿಗೆ ಮಾತ್ರೆ ಕೊಡಬೇಕು, ನಮ್ಮನ್ನು ಬಿಟ್ಬಿಡಿ': ಆರ್ದ್ರಾ ಪೋಷಕರ ಕಣ್ಣೀರು

Suvarna News   | Asianet News
Published : Feb 22, 2020, 03:10 PM ISTUpdated : Feb 22, 2020, 05:07 PM IST

ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

 

ಬೆಂಗಳೂರು (ಫೆ. 22): ಪಾಕ್ ಪರ ಘೋಷಣೆ ಕೂಗಿದ್ದ ಆರ್ದ್ರಾ ನಾಯಾಯಣ್ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಆರ್ದ್ರಾ ಕುಟುಂಬ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋರನ್ನು ಭೇಟಿಯಾಗಿದ್ದಾರೆ. 

'ನನ್ನ ಮಗಳಿಗೆ ಆರೋಗ್ಯ ಸರಿಯಿಲ್ಲ. ಮಾತ್ರೆ ಕೊಡಬೇಕು' ಎಂದು ಕೇಳಿಕೊಂಡಿದ್ದಾರೆ. ಟ್ಯಾಬ್ಲೆಟ್ ನೀಡೋದಾದ್ರೆ ಪರಪ್ಪನ ಅಗ್ರಹಾರಕ್ಕೆ ಹೋಗಿ ಎಂದು ಪೊಲೀಸರು ತಿಳಿಸಿದ್ದಾರೆ. 

ಫೆಬ್ರವರಿ 22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!