ಬೇಡಿಕೆ ಈಡೇರಿಸಲು ಸರ್ಕಾರ ನಕಾರ; ಹೋರಾಟಕ್ಕಿಳಿದ ಆಶಾ ಕಾರ್ಯಕರ್ತೆಯರು

ಬೇಡಿಕೆ ಈಡೇರಿಸಲು ಸರ್ಕಾರ ನಕಾರ; ಹೋರಾಟಕ್ಕಿಳಿದ ಆಶಾ ಕಾರ್ಯಕರ್ತೆಯರು

Published : Jul 07, 2020, 02:55 PM IST

ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ  ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಬೆಂಗಳೂರು (ಜು. 07): ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ  ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಈ ಹೋರಾಟ ನಿನ್ನೆ ಮೊನ್ನೆಯದಲ್ಲ. ಜನವರಿಯಿಂದಲೂ ವೇತನ ಹೆಚ್ಚಳ ಮಾಡಬೇಕೆಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಇದುವರೆಗೂ ಇವರ ಬೇಡಿಕೆಗೆ ಸ್ಪಂದಿಸಿರಲಿಲ್ಲ. ಈಗ ಕೊರೊನಾ ವಾರಿಯರ್ಸ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಯೂ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ವೈದ್ಯಕೀಯ ಸಾಮಗ್ರಿ, ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟಕ್ಕಿಳಿದಿದ್ದಾರೆ. 
  

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!