ಬೇಡಿಕೆ ಈಡೇರಿಸಲು ಸರ್ಕಾರ ನಕಾರ; ಹೋರಾಟಕ್ಕಿಳಿದ ಆಶಾ ಕಾರ್ಯಕರ್ತೆಯರು

ಬೇಡಿಕೆ ಈಡೇರಿಸಲು ಸರ್ಕಾರ ನಕಾರ; ಹೋರಾಟಕ್ಕಿಳಿದ ಆಶಾ ಕಾರ್ಯಕರ್ತೆಯರು

Suvarna News   | Asianet News
Published : Jul 07, 2020, 02:55 PM IST

ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ  ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಬೆಂಗಳೂರು (ಜು. 07): ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ  ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಈ ಹೋರಾಟ ನಿನ್ನೆ ಮೊನ್ನೆಯದಲ್ಲ. ಜನವರಿಯಿಂದಲೂ ವೇತನ ಹೆಚ್ಚಳ ಮಾಡಬೇಕೆಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಇದುವರೆಗೂ ಇವರ ಬೇಡಿಕೆಗೆ ಸ್ಪಂದಿಸಿರಲಿಲ್ಲ. ಈಗ ಕೊರೊನಾ ವಾರಿಯರ್ಸ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಯೂ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ವೈದ್ಯಕೀಯ ಸಾಮಗ್ರಿ, ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟಕ್ಕಿಳಿದಿದ್ದಾರೆ. 
  

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!