ಬೇಡಿಕೆ ಈಡೇರಿಸಲು ಸರ್ಕಾರ ನಕಾರ; ಹೋರಾಟಕ್ಕಿಳಿದ ಆಶಾ ಕಾರ್ಯಕರ್ತೆಯರು

ಬೇಡಿಕೆ ಈಡೇರಿಸಲು ಸರ್ಕಾರ ನಕಾರ; ಹೋರಾಟಕ್ಕಿಳಿದ ಆಶಾ ಕಾರ್ಯಕರ್ತೆಯರು

Suvarna News   | Asianet News
Published : Jul 07, 2020, 02:55 PM IST

ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ  ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಬೆಂಗಳೂರು (ಜು. 07): ವೈದ್ಯರಾಯ್ತು ಈಗ ಆಶಾ ಕಾರ್ಯಕರ್ತೆಯರ ಸರದಿ. ಜುಲೈ 10 ರಿಂದ ಆಶಾ ಕಾರ್ಯಕರ್ತೆಯರು ಗೌರವ ಧನವನ್ನು 12 ಸಾವಿರಕ್ಕೆ  ಹೆಚ್ಚಿಸಬೇಕೆಂದು ಹೋರಾಕ್ಕಿಳಿಯುತ್ತಿದ್ದಾರೆ. ಈಗ ನೀಡುತ್ತಿರುವ ಗೌರವ ಧನವನ್ನು ಸರಿಯಾಗಿ ನೀಡಬೇಕು. ಸುರಕ್ಷಿತ ಸಾಮಗ್ರಿಗಳನ್ನು ಮೊದಲು ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಈ ಹೋರಾಟ ನಿನ್ನೆ ಮೊನ್ನೆಯದಲ್ಲ. ಜನವರಿಯಿಂದಲೂ ವೇತನ ಹೆಚ್ಚಳ ಮಾಡಬೇಕೆಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ಇದುವರೆಗೂ ಇವರ ಬೇಡಿಕೆಗೆ ಸ್ಪಂದಿಸಿರಲಿಲ್ಲ. ಈಗ ಕೊರೊನಾ ವಾರಿಯರ್ಸ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಸುರಕ್ಷತೆಯೂ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ವೈದ್ಯಕೀಯ ಸಾಮಗ್ರಿ, ಹಾಗೂ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾಟಕ್ಕಿಳಿದಿದ್ದಾರೆ. 
  

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ