ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ  ಎಲ್ಲೆಡೆ ಟ್ರಾಫಿಕ್ ಜಾಮ್

ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಬೆಂಗಳೂರಲ್ಲಿ ಎಲ್ಲೆಡೆ ಟ್ರಾಫಿಕ್ ಜಾಮ್

Published : Jan 03, 2020, 01:30 PM ISTUpdated : Jan 03, 2020, 04:32 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ. 

ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. 

ಬೆಂಗಳೂರು [ಜ.03]:  ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮಾಸಿಕ ವೇತನ 12 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರೀಡಂ ಪಾರ್ಕಿಗೆ ಜಾಥಾ ನಡೆಸಿದ್ದಾರೆ. 

ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಇದರಿಂದ ಬೆಂಗಳೂರಿನ ಹಲವೆಡೆ ಫುಲ್ ಟ್ರಾಫಿಕ್ ಜಾಮ್ ಆಗಿದೆ. 

ಎಂಜಿ ರೋಡ್‌ ಹೊಸ ವರ್ಷಾಚರಣೆಗೆ ಬೀಳುತ್ತಾ ಬ್ರೇಕ್‌..?...

ಫ್ರೀಡಂ ಪಾರ್ಕ್ ಸುತ್ತಾ ಮುತ್ತಾ ಟ್ರಾಫಿಕ್ ಜಾಮ್ ಉಂಟಾಗಿದೆ. ಮಹಾರಾಣಿ ಕಾಲೇಜು ರಸ್ತೆ, ಆನಂದ್ ರಾವ್ ಸರ್ಕಲ್, ಎಂಎಸ್ ಬಿಲ್ಡಿಂಗ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.  ಮೌರ್ಯ ಸರ್ಕಲ್ ಮೇಲ್ಸೇತುವೆ ಮೇಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಹಂತ ಹಂತವಾಗಿ ವಾಹನಗಳನ್ನ ಸಂಚರಿಸಲು ಪೊಲೀಸರು ಬಿಡುತ್ತಿದ್ದಾರೆ. 

ಗುಡ್ ನ್ಯೂಸ್ : ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ...

ಜನವರಿ 3ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!