ಏಷ್ಯಾನೆಟ್ ಸುವರ್ಣ ನ್ಯೂಸ್ ಗಣೇಶನಿಂದ ಕೊರೋನಾ ಜನಜಾಗೃತಿ

Sep 12, 2021, 4:46 PM IST

ಬೆಂಗಳೂರು (ಸೆ. 12): ರಾಜ್ಯದಲ್ಲಿ ಕೋವಿಡ್ ಸೋಂಕು ಕಡಿಮೆಯಾಗುತ್ತಿದ್ದಂತೆ ಜನ ಕೋವಿಡ್ ನಿಯಮ, ಮಾಸ್ಕ್ ಹಾಕುವುದನ್ನೇ ಮರೆತಿದ್ದಾರೆ. ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಗಣಪತಿ ಕೊರೋನಾ ಜಾಗೃತಿ ಮೂಡಿಸುತ್ತಿದ್ದಾನೆ. ಮಾಸ್ಕ್ ಹಾಕದೇ ಇದ್ದವರಿಗೆ ಮಾಸ್ಕ್ ಕೊಟ್ಟು ಜಾಗೃತಿ ಮೂಡಿಸುತ್ತಿದ್ದಾನೆ. 

ಈ ಬಾರಿ ಮೈಸೂರು ದಸರಾಗೆ ದುಬಾರೆಯ ಮೂರು ಆನೆಗಳು ಮಾತ್ರ ಭಾಗಿ