Land Encroached:  ಸಚಿವ ಬೈರತಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದು ಸತ್ಯನಾ? ಗ್ರೌಂಡ್ ರಿಪೋರ್ಟ್

Land Encroached: ಸಚಿವ ಬೈರತಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದು ಸತ್ಯನಾ? ಗ್ರೌಂಡ್ ರಿಪೋರ್ಟ್

Suvarna News   | Asianet News
Published : Dec 18, 2021, 12:40 PM ISTUpdated : Dec 18, 2021, 12:42 PM IST

ಸಚಿವ ಬೈರತಿ ಬಸವರಾಜು (Byrathi Basavaraju) 22 ಎಕರೆ ಭೂಮಿಯನ್ನು ಕಬಳಿಕೆ ( Land Encroached)  ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿರುವ ಕಾಂಗ್ರೆಸ್, ಬಸವರಾಜು ಅವರ ತಲೆದಂಡಕ್ಕೆ ಒತ್ತಾಯಿಸಿದೆ. 

ಬೆಂಗಳೂರು (ಡಿ. 18): ಸಚಿವ ಬೈರತಿ ಬಸವರಾಜು (Byrathi Basavaraju) 22 ಎಕರೆ ಭೂಮಿಯನ್ನು ಕಬಳಿಕೆ ( Land Encroached)  ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿರುವ ಕಾಂಗ್ರೆಸ್, ಬಸವರಾಜು ಅವರ ತಲೆದಂಡಕ್ಕೆ ಒತ್ತಾಯಿಸಿದೆ. ಸಚಿವರು ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ರಾಜೀನಾಮೆ ನೀಡಬೇಕು. ರಾಜೀನಾಮೆ (Resignation) ನೀಡುವವರೆಗೂ ಸದನದಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)  ಆಗ್ರಹಿಸಿದ್ಧಾರೆ

ಏನಿದು ಪ್ರಕರಣ..? 
ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್‌.ಪುರ ಹೋಬಳಿಯ ಕಲ್ಕೆರೆ ಗ್ರಾಮದ ಸರ್ವೇ ನಂಬರ್‌ 375/2ರಲ್ಲಿನ 22.43 ಎಕರೆ ಜಾಗ ಅದೂರ್‌ ಅಣ್ಣೈಯಪ್ಪ ಎಂಬುವರಿಗೆ ಸೇರಿದ್ದಾಗಿದೆ. ಅಣ್ಣೈಯಪ್ಪ ಸಹಿಯನ್ನು ಫೋರ್ಜರಿ ಮಾಡಿ ಅವರ ಸಂಬಂಧಿಕರಾದ ಮಾದಪ್ಪ ಮತ್ತು ಪಿಲ್ಲಮಾದಪ್ಪ ಎಂಬುವರು ಶಾಸಕ ಬೈರತಿ ಬಸವರಾಜ್‌ ಅವರಿಗೆ 2003ರ ಮೇ 21ರಂದು ಅಕ್ರಮವಾಗಿ ಭೂಮಿ ಮಾರಾಟ ಮಾಡಿದ್ದಾರೆ. ಈ ಆಸ್ತಿಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ನೋಂದಣಿ ಮಾಡಿಕೊಟ್ಟಿದಾರೆ ಎಂದು ಆರೋಪಿಸಿ ಅಣ್ಣೈಯಪ್ಪ ಪುತ್ರ ಮಾದಪ್ಪ ದೂರು ದಾಖಲಿಸಿದ್ದರು. 42ನೇ ಎಸಿಎಂಎಂ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ, ಈ ಕುರಿತು ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಜತೆಗೆ, ಬೈರತಿ ಬಸವರಾಜ್‌ ಸೇರಿದಂತೆ ಐವರು ಆರೋಪಿಗಳಿಗೆ 2021ರ ನ.25ರಂದು ಸಮನ್ಸ್‌ ಜಾರಿ ಮಾಡಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more