Land Encroached:  ಸಚಿವ ಬೈರತಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದು ಸತ್ಯನಾ? ಗ್ರೌಂಡ್ ರಿಪೋರ್ಟ್

Land Encroached: ಸಚಿವ ಬೈರತಿ 22 ಎಕರೆ ಜಮೀನು ಕಬಳಿಕೆ ಮಾಡಿದ್ದು ಸತ್ಯನಾ? ಗ್ರೌಂಡ್ ರಿಪೋರ್ಟ್

Suvarna News   | Asianet News
Published : Dec 18, 2021, 12:40 PM ISTUpdated : Dec 18, 2021, 12:42 PM IST

ಸಚಿವ ಬೈರತಿ ಬಸವರಾಜು (Byrathi Basavaraju) 22 ಎಕರೆ ಭೂಮಿಯನ್ನು ಕಬಳಿಕೆ ( Land Encroached)  ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿರುವ ಕಾಂಗ್ರೆಸ್, ಬಸವರಾಜು ಅವರ ತಲೆದಂಡಕ್ಕೆ ಒತ್ತಾಯಿಸಿದೆ. 

ಬೆಂಗಳೂರು (ಡಿ. 18): ಸಚಿವ ಬೈರತಿ ಬಸವರಾಜು (Byrathi Basavaraju) 22 ಎಕರೆ ಭೂಮಿಯನ್ನು ಕಬಳಿಕೆ ( Land Encroached)  ಮಾಡಿದ್ದಾರೆ ಎಂಬ ಆರೋಪವನ್ನು ಮಾಡಿರುವ ಕಾಂಗ್ರೆಸ್, ಬಸವರಾಜು ಅವರ ತಲೆದಂಡಕ್ಕೆ ಒತ್ತಾಯಿಸಿದೆ. ಸಚಿವರು ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ರಾಜೀನಾಮೆ ನೀಡಬೇಕು. ರಾಜೀನಾಮೆ (Resignation) ನೀಡುವವರೆಗೂ ಸದನದಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah)  ಆಗ್ರಹಿಸಿದ್ಧಾರೆ

ಏನಿದು ಪ್ರಕರಣ..? 
ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್‌.ಪುರ ಹೋಬಳಿಯ ಕಲ್ಕೆರೆ ಗ್ರಾಮದ ಸರ್ವೇ ನಂಬರ್‌ 375/2ರಲ್ಲಿನ 22.43 ಎಕರೆ ಜಾಗ ಅದೂರ್‌ ಅಣ್ಣೈಯಪ್ಪ ಎಂಬುವರಿಗೆ ಸೇರಿದ್ದಾಗಿದೆ. ಅಣ್ಣೈಯಪ್ಪ ಸಹಿಯನ್ನು ಫೋರ್ಜರಿ ಮಾಡಿ ಅವರ ಸಂಬಂಧಿಕರಾದ ಮಾದಪ್ಪ ಮತ್ತು ಪಿಲ್ಲಮಾದಪ್ಪ ಎಂಬುವರು ಶಾಸಕ ಬೈರತಿ ಬಸವರಾಜ್‌ ಅವರಿಗೆ 2003ರ ಮೇ 21ರಂದು ಅಕ್ರಮವಾಗಿ ಭೂಮಿ ಮಾರಾಟ ಮಾಡಿದ್ದಾರೆ. ಈ ಆಸ್ತಿಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ನೋಂದಣಿ ಮಾಡಿಕೊಟ್ಟಿದಾರೆ ಎಂದು ಆರೋಪಿಸಿ ಅಣ್ಣೈಯಪ್ಪ ಪುತ್ರ ಮಾದಪ್ಪ ದೂರು ದಾಖಲಿಸಿದ್ದರು. 42ನೇ ಎಸಿಎಂಎಂ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ, ಈ ಕುರಿತು ಕ್ರಿಮಿನಲ್‌ ಕೇಸ್‌ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಜತೆಗೆ, ಬೈರತಿ ಬಸವರಾಜ್‌ ಸೇರಿದಂತೆ ಐವರು ಆರೋಪಿಗಳಿಗೆ 2021ರ ನ.25ರಂದು ಸಮನ್ಸ್‌ ಜಾರಿ ಮಾಡಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more